
ಇಂದು ರೆಬೆಲ್ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ
Team Udayavani, Mar 27, 2023, 7:50 AM IST

ಬೆಂಗಳೂರು: ರೆಬೆಲ್ಸ್ಟಾರ್ ಅಂಬರೀಶ್ ಅವರ ಸ್ಮಾರಕ ಸೋಮವಾರ ಲೋಕಾರ್ಪಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಈ ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ 1 ಎಕರೆ 34 ಗುಂಟೆ ಜಾಗದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ವಿಭಿನ್ನ ಶೈಲಿಯಲ್ಲಿ ನಿರ್ಮಿಸಲಾದ ಈ ಸ್ಮಾರಕದಲ್ಲಿ ಕೈ ಮುಗಿಯುವ ಆಕಾರದಲ್ಲಿ ನಿರ್ಮಾಣ ಮಾಡಲಾಗಿರುವ ಗೋಪುರ ಸ್ಮಾರಕದ ಆಕರ್ಷಣೆಯಾಗಿದೆ.
ಜತೆಗೆ 32 ಅಡಿ ಎತ್ತರದ ಅಂಬರೀಶ್ ಅವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದಲ್ಲದೇ, ಮ್ಯೂಸಿಯಂ ಕೂಡಾ ಸಿದ್ಧವಾಗುತ್ತಿದೆ. ರಾತ್ರಿ ಹೊತ್ತಲ್ಲಿ ಸ್ಮಾರಕ ಕಂಗೊಳಿಸುವಂತೆ 100ಕ್ಕೂ ಹೆಚ್ಚು ಎಲ್ಇಡಿ ಲೈಟ್ಗಳನ್ನು ಅಳವಡಿಸಲಾಗಿದೆ.
ಈ ಮೂಲಕ ಅಂಬರೀಶ್ ಅವರ ನೆನಪನ್ನು ಚಿರಸ್ಥಾಯಿಯಾಗಲಿದೆ. ಇದಲ್ಲದೇ ನಗರದ ರೇಸ್ಕೋರ್ಸ್ ರಸ್ತೆಗೆ ರೆಬೆಲ್ಸ್ಟಾರ್ಎಂ ಎಚ್. ಅಂಬರೀಶ್ ರಸ್ತೆ ಎಂದು ಸಿಎಂ ಬೊಮ್ಮಾಯಿ ನಾಮಕರಣ ಮಾಡಿ ಅನಾವರಣ ಕೂಡ ಮಾಡಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
