ಲಿಂಗಾಯತ ಧರ್ಮಕ್ಕೆ ಶಿಫಾರಸು:ಸಿದ್ದಗಂಗಾ ಕಿರಿಯ ಶ್ರೀ ಸ್ವಾಗತ
Team Udayavani, Mar 20, 2018, 12:20 PM IST
ತುಮಕೂರು: ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾಕರೆಂದು ಗುರುತಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದನ್ನು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಅವರು ಸ್ವಾಗತಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ‘ಇದೊಂದು ಸ್ವಾಗತಾರ್ಹ ಬೆಳವಣಿಗೆ ಎಂದರು. ಲಿಂಗಾಯತರಲ್ಲಿ ಅವರು ಇವರು ಬೇಧ ಇಲ್ಲ, ಯಾವ ರೀತಿಯ ಸ್ಥಾನ ಮಾನ ಕೊಡುತ್ತಾರೆ ಅನ್ನುವುದು ಇನ್ನು ತಿಳಿದು ಬರಬೇಕು. ಇದೊಂದು ಒಳ್ಳೆಯ ಬೆಳವಣಿಗೆ.ಕೇಂದ್ರ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಕಾದು ನೋಡಬೇಕು’ ಎಂದರು.
ಇದೇ ವೇಳೆ ‘ಹಿಂದು ಧರ್ಮ ಒಡೆಯಲು ಸಾಧ್ಯವಿಲ್ಲ, ಜೈನ, ಬೌದ್ಧ ಧರ್ಮವೂ ಹಿಂದು ಧರ್ಮದಲ್ಲಿದೆ ಅವರು ಅನೇಕ ಹಿಂದು ಧರ್ಮದ ಆಚರಣೆಗಳನ್ನು ಪಾಲಿಸುತ್ತಾರೆ. ಹಿಂದು ಧರ್ಮದಲ್ಲಿನ ಕೆಲ ಪದ್ಧತಿಗಳನ್ನು ನಾವು ಒಪ್ಪುವುದಿಲ್ಲ. ಲಿಂಗಾಯತದಲ್ಲಿ ವರ್ಣಾಶ್ರಮ ಪದ್ಧತಿಗೆ ವಿರೋಧವಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು