ಸಂದರ್ಶಕ ಬೋಧಕರಾಗಿ ಪರಿಣಿತರ ನೇಮಕ


Team Udayavani, Aug 14, 2021, 6:31 AM IST

ಸಂದರ್ಶಕ ಬೋಧಕರಾಗಿ ಪರಿಣಿತರ ನೇಮಕ

ತಾಂತ್ರಿಕ ಕೋರ್ಸ್‌ನಲ್ಲೂ ನಾಲ್ಕು ವರ್ಷದ ಹಾನರ್ಸ್‌ ಪದವಿ ಇರಲಿದೆಯೇ?       - ಮನೋಜ್ಞಾ, ಬೆಂಗಳೂರು

ಉತ್ತರ: ತಾಂತ್ರಿಕ ಕೋರ್ಸ್‌ಗಳಲ್ಲಿ ಪದವಿಯೇ 4 ವರ್ಷಗಳ ಅವಧಿಯದ್ದಾಗಿರುತ್ತದೆ. ಇದರ 2 ಮತ್ತು 3ನೇ ವರ್ಷಗಳಿಗೆ ಸಂಬಂಧಿಸಿ “ಎಕ್ಸಿಟ್‌ ಆಪ್ಷನ್‌’ಗಳಲ್ಲಿ ವ್ಯತ್ಯಾಸ ಇರಬಹುದು. ಈ ಬಗ್ಗೆ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮಾರ್ಗದರ್ಶಿ ಸೂತ್ರಗಳನ್ನು ಇನ್ನಷ್ಟು ಕೂಲಂಕಷವಾಗಿ ಅಧ್ಯಯನ ಮಾಡಿ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ.

ಸರಕಾರಿ ಪದವಿ ಕಾಲೇಜಿನಲ್ಲಿ ಬೋಧಕರ ಹುದ್ದೆ ಕೊರತೆಯಿದೆ. ಇದರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಮೇಲೆ ಹೊಡೆತ ಬೀಳುವುದಿಲ್ಲವೇ?-ಜಿ.ಬನ್ನಪ್ಪ, ಗುಂಜನೂರು, ಯಾದಗಿರಿ

ಉತ್ತರ: ಈ ನೀತಿ ಅನುಷ್ಠಾನಗೊಂಡ ಮೇಲೆ ಬೋಧಕರ ಕಾರ್ಯ, ಅವರ ಹೊಣೆಗಾರಿಕೆ ಹೆಚ್ಚುವುದು ನಿಜ. ಆದರೆ, ಅದಕ್ಕೆ ಬೇಕಿರುವಷ್ಟು ಸಂಖ್ಯೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು  ಕ್ರಮ ಕೈಗೊಳ್ಳಲಾಗುವುದು. ವೃತ್ತಿಪರ ಕೋರ್ಸ್‌ಗಳ ಬೋಧನೆಗೆ ಉದ್ಯಮ ವಲಯದ, ಬ್ಯಾಂಕಿಂಗ್‌ ಇತ್ಯಾದಿ ಕ್ಷೇತ್ರಗಳ ಪರಿಣಿತರನ್ನು ಸಂದರ್ಶಕ ಬೋಧಕರಾಗಿ ನೇಮಿಸಿಕೊಳ್ಳಲಾಗುತ್ತದೆ.

ನಿಮ್ಮ ಪ್ರಶ್ನೆಗಳನ್ನು ಇಲ್ಲಿಗೆ ವಾಟ್ಸ್‌ಪ್‌ ಮಾಡಿ

8861196369

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.