ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ


Team Udayavani, Aug 8, 2017, 9:23 AM IST

08-STATE-3.jpg

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ 7 ಅಕಾಡೆಮಿಗಳು ಮತ್ತು ಎರಡು ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. 

ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಸದಸ್ಯರ ಸಂಖ್ಯೆಯನ್ನು 10ರಿಂದ 15ಕ್ಕೆ ಹೆಚ್ಚಿಸಲಾಗಿದೆ. ಹಾಗೆಯೇ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೊಂಕಣಿ ಸಾಹಿತ್ಯ ಅಕಾಡೆಮಿಗಳ ಸದಸ್ಯರ ಸಂಖ್ಯೆಯನ್ನು 10ರಿಂದ 12ಕ್ಕೆ ಹೆಚ್ಚಿಸಲಾಗಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅಧ್ಯಕ್ಷರಾಗಿ ಡಾ.ಅರವಿಂದ ಮಾಲಗತ್ತಿ (ಮೈಸೂರು), ಸದಸ್ಯರಾಗಿ ಸಾವಿತ್ರಿ ಮುಜುಂದಾರ್‌(ಕೊಪ್ಪಳ), ಡಾ.ಶಿವಗಂಗಾ ರುಮ್ಮು(ಕಲಬುರ್ಗಿ), ಕವಿತಾ ಕುಸುಗಲ್‌ (ಬೆಳಗಾವಿ), ಬಿ.ಎಂ.ಹರಪನಹಳ್ಳಿ(ಗದಗ), ಅಶೋಕ ಬ ಹಳ್ಳಿಯವರ್‌ (ಹಾವೇರಿ), ಸಿದ್ದಲಿಂಗಪ್ಪ ಬೀಳಗಿ (ಬಾಗಲಕೋಟೆ), ಸ.ರಘುನಾಥ್‌ (ಕೋಲಾರ), ಡಾ.ರಂಗನಾಥ ಕಂಟನಕುಂಟೆ (ಬೆಂ.ಗ್ರಾ), ಡಾ.ರಾಜಶೇಖರ ಮಠಪತಿ, ಸಂಗಮೇಶ ಬಾದವಾಡಗಿ (ಬೆಂಗಳೂರು), ಕೆ.ವಿ.ರಾಜೇಶ್ವರಿ (ಚಿಕ್ಕಬಳ್ಳಾಪುರ), ಡಾ.ಬೈರಮಂಗಲ ರಾಮೇಗೌಡ (ರಾಮನಗರ), ಡಾ.ಸಿ.ನಾಗಣ್ಣ (ಚಾಮರಾಜನಗರ), ಡಾ.ಪ್ರಶಾಂತ ನಾಯಕ (ಶಿವಮೊಗ್ಗ), ಮುಮ್ತಾಜ್‌ ಬೇಗಂ (ಉಡುಪಿ). 

ಕರ್ನಾಟಕ ನಾಟಕ ಅಕಾಡೆಮಿ: ಅಧ್ಯಕ್ಷರಾಗಿ ಜೆ.ಲೋಕೇಶ್‌(ಬೆಂಗಳೂರು), ಸದಸ್ಯರಾಗಿ ವೆಂಕಟರಾಜು, ಬಲವಂತರಾವ್‌ ವಿಠ್ಠಲ, ಬಿ.ಎಸ್‌. ವಿದ್ಯಾರಣ್ಯ (ಬೆಂಗಳೂರು), ರಾಮಕೃಷ್ಣ ಬೇಳೂರು (ಕೋಲಾರ), ಮೈಲಾರಪ್ಪ (ತುಮಕೂರು), ಹೊನ್ನ ನಾಯಕ (ಮಂಡ್ಯ), ಬೇಲೂರು ರಘುನಂದನ್‌ (ಹಾಸನ), ಬಾಸುಮಾ ಕೊಡಗು (ಉಡುಪಿ), ಬಿ.ಸಂದೀಪ್‌ (ಕಲಬುರ್ಗಿ), ಶಿವಕುಮಾರಿ (ಬಳ್ಳಾರಿ), ಶಾಂತಾ ಕುಲಕರ್ಣಿ (ರಾಯಚೂರು), ಕೇದಾರಸ್ವಾಮಿ ಶೇಖರಯ್ಯ (ಗದಗ), ಗಣೇಶ ಅಮೀನಗಡ (ಬಾಗಲಕೋಟೆ), ಬಸವರಾಜಪ್ಪ ಶಿವಪ್ಪ ದೊಡ್ಡಮನಿ (ಧಾರವಾಡ), ಪ್ರೇಮಾ ತಾಳಿಕೋಟೆ (ವಿಜಯಪುರ).

ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿ: ಅಧ್ಯಕ್ಷರಾಗಿ ಪಂಡಿತ್‌ ಫ‌ಯಾಜ್‌ಖಾನ್‌ (ಧಾರವಾಡ), ಸದಸ್ಯರಾಗಿ ನಿರುಪಮಾ ರಾಜೇಂದ್ರ, ರತ್ನಮಾಲಾ ಪ್ರಕಾಶ್‌ (ಬೆಂಗಳೂರು), ವಿ.ರಮೇಶ್‌ (ಕೋಲಾರ), ರೂಪಾ ರಾಜೇಶ್‌ (ಚಿಕ್ಕಬಳ್ಳಾಪುರ), ಡಾ.ಆರ್‌. ಎನ್‌.ಶ್ರೀಲತಾ (ಮೈಸೂರು), 
ಎಂ.ವಿ.ಗೋಪಾಲ (ಶಿವಮೊಗ್ಗ), ಆನಂದ ಮಾದಲಗೆರೆ (ಹಾಸನ), ಅರವಿಂದ ಹೆಬ್ಟಾರ (ಉಡುಪಿ), ಶಿವಣ್ಣ ಹೂಗಾರ ದೇಸಾಯಿ ಕಲ್ಲೂರ (ಕಲಬುರ್ಗಿ), ನಾಗರಾಜ ಶ್ಯಾವಿ (ಕೊಪ್ಪಳ), ಎಸ್‌.ವಿ.ಕಲ್ಮಟ (ಬೀದರ), ಅಶೋಕ ಹುಗ್ಗಣ್ಣನವರ (ಉ.ಕ), ಸಿದ್ದೇಶ್ವರ ಶಾಸ್ತ್ರಿ ತೆಲ್ಲೂರ (ಗದಗ), ಎಸ್‌. ಬಾಳೇಶ್‌ (ಬೆಳಗಾವಿ) ಮತ್ತು ಹನುಮಂತಪ್ಪ ಮೇತ್ರಿ (ಬಾಗಲಕೋಟೆ).

ಕರ್ನಾಟಕ ಜಾನಪದ ಅಕಾಡೆಮಿ: ಅಧ್ಯಕ್ಷರಾಗಿಬಿ. ಟಾಕಪ್ಪ (ಶಿವಮೊಗ್ಗ), ಸದಸ್ಯರಾಗಿ ಬಿ.ಎಸ್‌. ತಳವಾಡಿ(ಬೆಂಗಳೂರು), ನಿರ್ಮಲಾ (ಬೆಂಗಳೂರು ಗ್ರಾಮಾಂತರ), ಡಿ.ರಾಜಪ್ಪ (ಕೋಲಾರ), ಚಂದ್ರಪ್ಪ ಕಲ್ಕೆರೆ (ಚಿತ್ರದುರ್ಗ), ಕಾಳಯ್ಯ (ರಾಮನಗರ), ಮಹದೇವು (ಮೈಸೂರು), ವೆಂಕಟೇಶ್‌ ಹಿಂದವಾಡಿ (ಚಾ.ನಗರ), ಸವಿತಾ ಚಿರಕುನ್ನಯ್ಯ (ಮಂಡ್ಯ), ಸಿ.ರಂಗಸ್ವಾಮಿ (ಚಿಕ್ಕಮಗಳೂರು), ಹನುಮಂತ ಬರಗಾಲ (ಬಾಗಲಕೋಟೆ), ಕೆ.ಸಿ.ನಾಗರಜ್ಜಿ (ಹಾವೇರಿ), ಪುರುಷೋತ್ತಮ ಪಿ.ಗೌಡ (ಉ.ಕ.), ವಿಜಯಕುಮಾರ ಸೋನಾರೆ (ಬೀದರ್‌), ಮಂಜಮ್ಮ ಜೋಗತಿ (ಬಳ್ಳಾರಿ), ಪ್ರಕಾಶ್‌ ಎಸ್‌.ಅಂಗಡಿ (ಯಾದಗಿರಿ).

ಕರ್ನಾಟಕ ಶಿಲ್ಪಕಲಾ ಅಕಾಡೆಮಿ: ಅಧ್ಯಕ್ಷರಾಗಿ ಕಾಳಾಚಾರ್‌ (ಚಿತ್ರದುರ್ಗ), ಸದಸ್ಯರಾಗಿ ಕೃಷ್ಣಾ ನಾಯಕ, ಎಂ.ರಘು ಶಿಲ್ಪಿ, ಜಿ.ಲಕ್ಷ್ಮೀಪತಿ (ಬೆಂಗಳೂರು), ಎಸ್‌.ಜಿ.ಅರುಣಕುಮಾರ (ಕೋಲಾರ), ಸಿ.ಪಿ.ವಿಶ್ವನಾಥ್‌ (ತುಮಕೂರು), ಎಚ್‌.ಎಚ್‌.ಭರತರಾಜ್‌ (ದಾವಣಗೆರೆ), ಪಿ.ಬಾಬು
(ಉಡುಪಿ), ಬಿ.ಸಿ.ಸುಕೇಶ್‌ (ಚಿಕ್ಕಮಗಳೂರು), ಬಸವರಾಜ ಪಾಂಡುರಂಗ ಕಂಬಾರ, ಅಲ್ಲಿಬಾಬ ಸೈನದಾಫ‌ (ಬಾಗಲಕೋಟೆ), ವಿಠ್ಠಲ ಮನೋಹರ ಬಡಿಗೇರ (ವಿಜಯಪುರ), ಸುಮಲತಾ ಕವಲೂರು (ಗದಗ), ವಿರುಪಾಕ್ಷಪ್ಪ ಶಿಲ್ಪಿ (ಬಳ್ಳಾರಿ), ನಿಂಗಪ್ಪ ದೇವೀಂದ್ರಪ್ಪ ಕೇರಿ, ಗಾಯಿತ್ರಿ ಎ.ಶಿಲ್ಪಿ (ಕಲಬುರ್ಗಿ). 

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ:
ಅಧ್ಯಕ್ಷರಾಗಿ ಮೋಹನ ವರ್ಣೇಕರ್‌(ಬೆಂಗಳೂರು), ಸದಸ್ಯರಾಗಿ ಜೋಕಿಂಸ್ಟಾನ್ಲಿ, ಪಾವು ಮೋರಾಸ್‌, ದಾಮೋದರ್‌ ಭಂಡಾರಕರ್‌, ಲಿಂಗಪ್ಪಗೌಡ (ದ. ಕನ್ನಡ), ಉಲ್ಲಾಸ್‌ ಲಕ್ಷ್ಮೀನಾರಾಯಣ, ಸುಮಂಗಲಾ ಸದಾನಂದ ನಾಯಕ, ನಾಗೇಶ ಅಣೆಕರ್‌, (ಉ.ಕ), ರಾಮ ಎ.ಮೇಸ್ತ, ಪೂರ್ಣಿಮಾ ಸುರೇಶ್‌, ಓಂ ಗಣೇಶ ಉಪ್ಪುಂದ (ಉಡುಪಿ) ಮತ್ತು ಸಂತೋಷ ಮಹಾಲೆ (ಧಾರವಾಡ). 

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ: ಅಧ್ಯಕ್ಷರಾಗಿ ಎ.ಸಿ.ಭಂಡಾರಿ, ಸದಸ್ಯರಾಗಿ ಸುಧಾ ನಾಗೇಶ್‌, ವಿಜಯಾಶೆಟ್ಟಿ, ತಾರಾನಾಥ ಗಟ್ಟಿ ಕಾಪಿಕಾಡು,
ಗೋಪಾಲ್‌ ಅಂಚನ್‌, ಎಸ್‌.ವಿದ್ಯಾಶ್ರೀ, ದುರ್ಗಾ ಮೆನನ್‌, ಶಿವಾನಂದ ಕರ್ಕೆರಾ, ಬೆನೆಟ್‌ ಅಮ್ಮಣ್ಣ, ಚಂದ್ರಶೇಖರ ಗಟ್ಟಿ ಬೋಳೂರು, ಡಾ.ವಾಸುದೇವ ಬೆಳ್ಳೆ, ನಿರಂಜನ ರೈ ಮಠಂತಬೆಟ್ಟು (ದಕ್ಷಿಣ ಕನ್ನಡ) ಮತ್ತು ಡಾ.ವೈ.ಎನ್‌.ಶೆಟ್ಟಿ (ಉಡುಪಿ). 

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ: ಅಧ್ಯಕ್ಷರನ್ನಾಗಿ ಹಿರಿಯ ಚಿಂತಕ ಡಾ.ಕೆ.ಮರುಳಸಿದ್ದಪ್ಪ (ಬೆಂಗಳೂರು), ಸದಸ್ಯರಾಗಿ ಡಾ.ಎಂ.ಜಿ.ಹೆಗಡೆ(ಉ.ಕ), ಡಾ.ಟಿ.ಎಸ್‌. ವಿವೇಕಾನಂದ, ದೇವರಾಜ ಕುರುಬ (ಬೆಂಗಳೂರು), ಎಂ.ಎಸ್‌.ಶಶಿಕಲಾಗೌಡ (ಮೈಸೂರು), ಡಾ.ತಾರಿಣಿ
ಶುಭದಾಯಿನಿ (ಚಿತ್ರದುರ್ಗ), ಡಾ.ಮೋಹನ ಕುಂಠಾರ (ಬಳ್ಳಾರಿ), ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ(ವಿಜಯಪುರ), ಆರೀಫ್ ರಾಜಾ
(ರಾಯಚೂರು).

ಕರ್ನಾಟಕ ಪುಸ್ತಕ ಪ್ರಾಧಿಕಾರ: ಅಧ್ಯಕ್ಷರಾಗಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ (ರಾಯಚೂರು), ಸದಸ್ಯರಾಗಿ ಡಾ.ಸಿದ್ದಣ್ಣ ಉಕ್ಕನಾಳ (ವಿಜಯಪುರ), ಡಾ.ಜಯದೇವಿ ಗಾಯಕವಾಡ (ಬೀದರ), ಪ್ರಕಾಶ ಕಂಬತ್ತಹಳ್ಳಿ (ಬೆಂಗಳೂರು), ದ್ವಾರನಕುಂಟೆ ಪಾತಣ್ಣ (ತುಮಕೂರು) ಮತ್ತು ಡಾ.ಕವಿತಾ ರೈ (ಕೊಡಗು).  

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.