ಶೀಘ್ರದಲ್ಲಿ ಎರಡನೇ ಪಟ್ಟಿ ಬಿಡುಗಡೆ, ಊಹಾಪೋಹಗಳಿಗೆ ಪ್ರತಿಕ್ರಿಯಿಸಲ್ಲ: ಸಚಿವ ಪ್ರಹ್ಲಾದ ಜೋಶಿ


Team Udayavani, Mar 8, 2024, 2:42 PM IST

9-hubli

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ವ್ಯಕ್ತಿ ಕಾಂಗ್ರೆಸ್ ಗೆ ಬಹಳ ಹತ್ತಿರದವನಾಗಿದ್ದಾನೆ. ಕಾರಣ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ ಹುಸೇನ ವೈಯಕ್ತಿಕವಾಗಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸಭ್ಯತೆಗೆ ನಾಸೀರ ಕ್ಷಮೆ ಯಾಚಿಸಬೇಕು. ಅವರ ಹಿಂಬಾಲಿಕರು ಪಾಕ್ ಪರ ಘೋಷಣೆ ಕೂಗಿದರೂ ಸುಮ್ಮನಿರುವುದು ಪರೋಕ್ಷವಾಗಿ ಸಹಕಾರ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗುತ್ತದೆ. ಕ್ಷಮೆ ಕೇಳುವವರೆಗೂ ಪ್ರಮಾಣ ವಚನ ನೀಡಬಾರದು ಎಂದರು.

ಬೆಂಗಳೂರಿನ ದಿ ರಾಮಶ್ವೇರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟವು ಕಾಂಗ್ರೆಸ್ ನ ಬೇಜವಾಬ್ದಾರಿ ಆಡಳಿತವಾಗಿದೆ. ಎನ್ ಐಎ ತನಿಖೆ ನೀಡಿದ್ದು, ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದರು.

ಲೋಕಸಭಾ ಚುನಾವಣೆಗೆ ಟಿಕೆಟ್‌ ಹಂಚಿಕೆ ಬಗ್ಗೆ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಿದ್ದಾರೆ. ಶೀಘ್ರದಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಊಹಾಪೋಹಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದರು.

ಸರಿಯಾದ ದಾಖಲೆ ಕೊಡಲಾಗದ ಕಾರಣ ರಾಜ್ಯಕ್ಕೆ ನರೇಗಾ ಅನುದಾನ ಬಂದಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟತೆ ನೀಡಬೇಕು. ಸೂಕ್ತ ದಾಖಲೆ ನೀಡಬೇಕು. ಕೆಲವೆಡೆ ಗುತ್ತಿಗೆದಾರರಿಗೆ ನೀಡಿದ್ದಿದೆ. ನರೇಗಾ ಯೋಜನೆ ಬಹಳ ಮಹತ್ವದಾಗಿದೆ. ಇದರಲ್ಲಿ ಯಾವುದೇ ಅನುದಾನ ಬಾಕಿ ಉಳಿಸಿಕೊಳ್ಳಲು ಆಗುವುದಿಲ್ಲ. ಕೆಲಸ ಮಾಡಿದಂತೆ ಅನುದಾನ ಬಿಡುಗಡೆಯಾಗುತ್ತದೆ ಎಂದರು.

ಕಳಸಾ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ನೀಡಿಲ್ಲ. ಬಂಡೂರಿ ಯೋಜನೆ ಬಗ್ಗೆ ಹುಲಿ ಸಂರಕ್ಷಣಾ ಮಂಡಳಿಯ ಮಾಹಿತಿ ಸರಿಯಾಗಿ ಕೊಟ್ಟಿಲ್ಲ. ಕೊಡಲು ನಾನು ಮತ್ತು ಕೇಂದ್ರ ಸರ್ಕಾರ ಹೇಳಿದೆ. ನಾವು ಸಹಕಾರ ನೀಡುತ್ತೇವೆ. ಕಾಂಗ್ರೆಸ್ ಇಲ್ಲಿವರೆಗೂ ಮಹದಾಯಿ ಯೋಜನೆಗೆ ಅಡ್ಡಗಾಲು ಹಾಕುತ್ತ ಬಂದಿದೆ ಎಂದು ಆರೋಪಿಸಿದರು.

ಹುಬ್ಬಳ್ಳಿಯವರಾದ ಹಾಗೂ ಪದ್ಮಶ್ರೀ ಪುರಸ್ಕೃತ ಸುಧಾಮೂರ್ತಿ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡಿರುವುದು ಖುಷಿಯಾಗಿದೆ. ಅವರು ಸರಳ ಬದುಕಿಗೆ ಖ್ಯಾತಿ ಪಡೆದಿದ್ದಾರೆ. ಅವರಿಗೆ ಈ ಸ್ಥಾನ ನೀಡಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ಮೋದಿಯವರು ಎಲ್ ಪಿಜಿ ಸಿಲಿಂಡರ್ ಬೆಲೆ ಕಡಿಮೆ ಮಾಡಿದ್ದು ಬಡವರ ಹಾಗೂ ಮಧ್ಯಮ ವರ್ಗದವರಿಗೆ ಒಳ್ಳೆಯದಾಗಿದೆ. ವಿದೇಶಗಳಲ್ಲಿ ಎಲ್ಲ ದರ ಏರಿದೆ. ಆದರೆ ದೇಶದಲ್ಲಿ ಪ್ರಧಾನಿ ದೊಡ್ಡ ಪ್ರಮಾಣದ ಇಳಿಕೆ ಮಾಡಿದ್ದು ಸ್ವಾಗತಾರ್ಹ ಎಂದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.