ನವೀಕರಿಸಬಹುದಾದ ಇಂಧನ ಕ್ಷೇತ್ರ: 61,000 ಕೋ.ರೂ. ಒಡಂಬಡಿಕೆಗೆ ಸಹಿ


Team Udayavani, Apr 30, 2022, 5:45 AM IST

ನವೀಕರಿಸಬಹುದಾದ ಇಂಧನ ಕ್ಷೇತ್ರ: 61,000 ಕೋ.ರೂ. ಒಡಂಬಡಿಕೆಗೆ ಸಹಿ

ಬೆಂಗಳೂರು: ರಾಜ್ಯದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 61,000 ಕೋಟಿ ರೂ. ಮೊತ್ತದ ಹೂಡಿಕೆಯ ಒಡಂಬಡಿಕೆಗೆ ವಿವಿಧ ಸಂಸ್ಥೆಗಳು ಸಹಿ ಹಾಕಿದ್ದು, ರಾಜ್ಯದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 12 ಸಾವಿರ ಉದ್ಯೋಗ ಸೃಷ್ಟಿಗೆ ಇದು ದಾರಿಯಾಗಲಿದೆ ಎಂದು ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ಅಭಿಪ್ರಾಯಪಟ್ಟರು.

ಹೊಸದಿಲ್ಲಿ ನಡೆಯುತ್ತಿರುವ ವಿಂಡರ್ಜಿ 2022 ಸಮ್ಮೇಳನದಲ್ಲಿ, ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹಲವಾರು ಹೂಡಿಕೆದಾರರು 61,000 ಕೋಟಿ ರೂ. ಮೊತ್ತದ ಎಕ್ಸ್ ಪ್ರಶನ್‌ ಆಫ್ ಇಂಟರೆಸ್ಟ್ ಗೆ ಸಹಿ ಹಾಕಿ ಮಾತನಾಡಿದ ಅವರು, ರಾಜ್ಯ ಇಂಧನ ಇಲಾಖೆ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು ಕೊಪ್ಪಳ, ಗದಗ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು, ಬಾಗಲಕೋಟೆ ಭಾಗದಲ್ಲಿ ಉದ್ಯೋಗ ಸೃಜನೆಯಾಗಲಿದೆ ಹಾಗೂ 9,218 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗಲಿದೆ. ರಿನ್ಯೂ, ಟೊರೆಂಟ್‌, ಇಡಿಎಫ್ ರಿನ್ಯೂಬಲ್‌ನಂತಹ ಖ್ಯಾತ ಕಂಪೆನಿಗಳು ಎಕ್ಸ್ ಪ್ರಶನ್‌ ಆಫ್ ಇಂಟರೆಸ್ಟ್ ಗೆ ಸಹಿ ಮಾಡಿವೆ ಎಂದು ಹೇಳಿದರು.

ಇಂಡಿಯನ್‌ ವಿಂಡ್‌ ಟರ್ಬೈನ್‌, ಮ್ಯಾನ್ಯುಫಾಕ್ಚರರ್ಸ್‌ ಅಸೋಸಿಯೇಶನ್‌ ಮತ್ತು ಪಿಡಿಎ ಟ್ರೇಡ್‌ ಫೇರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಮೂರು ದಿನಗಳ ಸಮ್ಮೇಳನ ವಿಂಡರ್ಜಿ- 2022 ಅನ್ನು ಆಯೋಜಿಸಿದೆ. ಇದರಲ್ಲಿ ಭಾರತ ಕ್ಲೀನ್‌ ಎನರ್ಜಿ ಕಡೆಗೆ ಇಡುತ್ತಿರುವ ಹೆಜ್ಜೆಗಳು, ಭಾರತದಲ್ಲಿ ಇರುವ ಅವಕಾಶಗಳು, ತಾಂತ್ರಿಕತೆಯ ಅಭಿವೃದ್ಧಿ ಮತ್ತು ಆವಿಷ್ಕಾರ, ಪವನ ಶಕ್ತಿ ಉತ್ಪಾದನೆಯಲ್ಲಿ ಇರುವ ತೊಡಕುಗಳು ಸಹಿತ ಅನೇಕ ವಿಷಯಗಳ ಬಗ್ಗೆ ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಲಿದೆ ಎಂದು ತಿಳಿಸಿದರು.

ಕರ್ನಾಟಕ ಸರಕಾರದ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ ಅವರು, ನವೀಕರಿಸಬಹುದಾದ ಇಂಧನ ವಲಯದಲ್ಲಿ ಹಾಗೂ ನವೀಕರಿಸಬಹುದಾದ ಇಂಧನಗಳ ಯೋಜನೆಗಳಲ್ಲಿ ಹೂಡಿಕೆ ಹಾಗೂ ರಾಜ್ಯದ ಸಾಧನೆ ಬಗ್ಗೆ ವಿವರಿಸಿದರು.

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.