ಜಾತ್ರೆಯಲ್ಲಿ ಖ್ಯಾತ ಗಾಯಕ ಹನುಮಂತಣ್ಣನ ಸ್ಮಾರ್ಟ್ ಫೋನ್ ಕಳ್ಳತನ
Team Udayavani, Mar 16, 2019, 1:49 PM IST
ಹಾವೇರಿ: ರಿಯಾಲಿಟಿ ಶೋ ಮೂಲಕ ಮನೆ ಮಾತಾದ ಹನುಮಂತ ಅವರ ಮೊಬೈಲ್ ಕಳವಾದ ಘಟನೆ ನಡೆದಿದೆ. ಶಿಗ್ಗಾಂವ್ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಜಾತ್ರೆ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ.
ಮೊಬೈಲ್ಕಳೆದುಕೊಂಡ ನೋವಿನಲ್ಲಿ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದ ಮಾತನಾಡಿದ ಹನುಮಂತ , ಫಸ್ಟ್ ಟೈಂ ಮೊಬೈಲ್ ಕಳೆದುಕೊಂಡಿದ್ದೀನಿ. ತುಂಬಾ ಬೇಜಾರಾಗೈತಿ, ಅದರಲ್ಲಿ ಜಗ್ ನಂಬರ್ ಅದಾವು,ಮೊಬೈಲ್ ನೀವು ಇಟ್ಟುಕೊಳ್ಳಿ, ಸಿಮ್ ಅಷ್ಟಾದರು ಕೊಡ್ರಿ ಎಂದು ನಗುನಗುತ್ತಾ ಮನವಿ ಮಾಡಿದರು.
ಜಿ ಟಿವಿ ಸರಿಗಮಪ ರಿಯಾಲಿಟಿ ಶೋ ದಲ್ಲಿ ತನ್ನ ಹಾಡುಗಳ ಮೂಲಕ ಮೋಡಿ ಮಾಡಿದ್ದ ಹನುಮಂತ 2 ನೇ ಸ್ಥಾನಿಯಾಗಿದ್ದರು.
ಶೋದಲ್ಲಿ ಸಹ ಸ್ಪರ್ಧಿಯಾಗಿದ್ದ ಡಾ. ಅಭಿಷೇಕ್ ಅವರು ಸ್ಮಾರ್ಟ್ ಫೋನೊಂದನ್ನು ಉಡುಗೊರೆಯಾಗಿ ನೀಡಿದ್ದರು. ಆ ಮೊಬೈಲನ್ನು ಹನುಮಂತ ಕಳೆದುಕೊಂಡಿದ್ದಾರೆ.
ಹನುಮಂತ ಈಗ ಸ್ಟಾರ್ ಆಗಿದ್ದು ಹೊದಲ್ಲೆಲ್ಲಾ ಜನರು ಪ್ರೀತಿ ತೋರಿ ಮುಗಿ ಬೀಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…