Renukaswamy Caseನಾಲ್ವರು ಆರೋಪಿಗಳಿಗೆ ಜೀವಬೆದರಿಕೆ; ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಮನವಿ


Team Udayavani, Jun 23, 2024, 6:45 AM IST

Renukaswamy Caseನಾಲ್ವರು ಆರೋಪಿಗಳಿಗೆ ಜೀವಬೆದರಿಕೆ; ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಮನವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಶನಿವಾರ 24ನೇ ಎಸಿಎಂಎಂ ಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದದಲ್ಲಿ ಕೆಲವೊಂದು ಮಹತ್ವದ ವಿಚಾರಗಳನ್ನು ಸರಕಾರಿ ಅಭಿಯೋಜಕರು ಮಂಡಿಸಿದರು.

ದರ್ಶನ್‌ ಸೇರಿ ನಾಲ್ವರು ಆರೋಪಿಗಳ ವಿಚಾರಣೆಯಲ್ಲಿ ಕೆಲವೊಂದು ಮಹತ್ವದ ಸಾಕ್ಷ್ಯಗಳು ಸಿಕ್ಕಿವೆ. ಹೀಗಾಗಿ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ ವಿಶೇಷ ಸರಕಾರಿ ಅಭಿಯೋಜಕರಾದ ಪಿ. ಪ್ರಸನ್ನ ಕುಮಾರ್‌, ದರ್ಶನ್‌ ಹಾಗೂ ಇತರ ಆರೋಪಿಗಳು ಹಾಗೂ ಜೈಲಿನಲ್ಲಿರುವ ದರ್ಶನ್‌ ಅಭಿಮಾನಿಗಳಿಂದ ಚಿತ್ರದುರ್ಗದ ರವಿಶಂಕರ್‌, ಕಾರ್ತಿಕ್‌, ಕೇಶವ ಮೂರ್ತಿ, ನಿಖೀಲ್‌ ನಾಯಕ್‌ಗೆ ಬೆದರಿಕೆ ಇದ್ದು ಅವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾವಣೆ ಮಾಡುವಂತೆ ಕೋರ್ಟ್‌ಗೆ ಮನವಿ ಮಾಡಿದರು.

ಅದಕ್ಕೆ ಆರೋಪಿಗಳ ಪರ ವಕೀಲರು ಆಕ್ಷೇಪಿಸಿ, ಬಂಧಿತರ ವಾದ ಆಲಿಸಿ ತುಮಕೂರು ಜೈಲಿಗೆ ಸ್ಥಳಾಂತರ ಮಾಡುವ ಕುರಿತು ತೀರ್ಮಾನಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಅದನ್ನು ಪುರಸ್ಕರಿಸಿದ ಕೋರ್ಟ್‌, ಸೋಮವಾರ ಈ ನಾಲ್ವರು ಆರೋಪಿಗಳ ವಾದ ಅಥವಾ ಅಭಿಪ್ರಾಯ ಆಲಿಸಿ ಮುಂದಿನ ಸೂಚನೆ ನೀಡುವುದಾಗಿ ಸೂಚಿಸಿ, ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.

ರಿಟ್‌ ಅರ್ಜಿ ಪುರಸ್ಕೃತಗೊಂಡರೆ ಜಾಮೀನು
ಕೋರ್ಟ್‌ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದರ್ಶನ್‌ ಪರ ವಕೀಲ, ಜಾಮೀನು ಅರ್ಜಿಯನ್ನು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸುತ್ತೇವೆ. ಅದಕ್ಕೂ ಮೊದಲು ಅಂತಿಮ ರಿಮ್ಯಾಂಡ್‌ ಅರ್ಜಿ ಸಲ್ಲಿಸಿ ಬಳಿಕ ಜಾಮೀನು ಅರ್ಜಿ ಹಾಕುತ್ತೇವೆ. ಒಂದು ವೇಳೆ ರಿಟ್‌ ಅರ್ಜಿ ಪುರಸೃತಗೊಂಡರೆ ಆರೋಪಿಗಳಿಗೆ ಬಿಡುಗಡೆ ಸಾಧ್ಯತೆಯಿದೆ. ಅದು ಹೈಕೋರ್ಟ್‌ಗೆ ವಿವೇಚನೆಗೆ ಬಿಟ್ಟದ್ದು ಎಂದರು.

ದರ್ಶನ್‌ ಪರ ನಾಗೇಶ್‌ ವಾದ
ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್‌ ವಾದ ಮಂಡಿಸಲಿದ್ದಾರೆ. ಶನಿವಾರ ಸೆಷನ್ಸ್‌ ಕೋರ್ಟ್‌ನಲ್ಲಿ ವಕೀಲ ನಾಗೇಶ್‌ ಅವರ ಪರವಾಗಿ ವಕೀಲ ರಾಘವೇಂದ್ರ ರೆಡ್ಡಿ ವಕಾಲತ್ತು ಹಾಕಿದ್ದಾರೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-crick-ssss

ಯಲ್ಲಾಪುರ: ನಟೋರಿಯಸ್ ಆರೋಪಿ ಕಾಲಿಗೆ ಪೊಲೀಸರ ಗುಂಡು

Gadkari–CM

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ: ನಿತಿನ್‌ ಗಡ್ಕರಿ

Sidddu-CM

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ: ಸಿಎಂ ಸಿದ್ದರಾಮಯ್ಯ

Siganddor-brideg

“ಸಿಗಂದೂರು ಚೌಡೇಶ್ವರಿ’ ಸೇತುವೆ ಲೋಕಾರ್ಪಣೆ; ದ್ವೀಪ ಜನರ 70 ವರ್ಷಗಳ ಕನಸು ಸಾಕಾರ

1-hyder

Hyderabad; ಕಲಬೆರಕೆ ಸೇಂದಿ ಸೇವಿಸಿದ 7 ಮಂದಿ ಮೃ*ತ್ಯು, ಹಲವರು ಅಸ್ವಸ್ಥ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.