Renukaswamy case: ನಟ ದರ್ಶನ್‌ ಗ್ಯಾಂಗ್‌ನ ಮೊಬೈಲ್‌ ರಿಟ್ರೈವ್‌ ಮಾಡಿದ ಪೊಲೀಸರು

ರೇಣುಕಸ್ವಾಮಿ ಕಳುಹಿಸಿದ್ದ ಅಶ್ಲೀಲ ಸಂದೇಶಗಳು ಕೂಡ ಲಭ್ಯ ;ಆರೋಪಿಗಳು ಹೆಸರಿನಲ್ಲಿ ಸಿಮ್‌ ಖರೀದಿಸಿ ದತ್ತಾಂಶ ಮರು ಸಂಗ್ರಹ

Team Udayavani, Aug 3, 2024, 12:51 PM IST

7-darshan

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17 ಮಂದಿ ಆರೋಪಿಗಳ ವಿರುದ್ಧ ತಾಂತ್ರಿಕ ಸಾಕ್ಷ್ಯ ಕಲೆ ಹಾಕುತ್ತಿರುವ ಪೊಲೀಸರು, ಆರೋಪಿಗಳ ಮೊಬೈಲ್‌ ಹಾಗೂ ಸಿಸಿಟೀವಿ ಡಿವಿಆರ್‌ನಿಂದ ಅಳಿಸಿ ಹಾಕಿದ್ದ ದತ್ತಾಂಶವನ್ನು ಮರು ಸಂಗ್ರಹಿಸಿದ್ದಾರೆ.

ಆರೋಪಿಗಳ ಹೆಸರಿನಲ್ಲಿ ಹೊಸ ಸಿಮ್‌ಕಾರ್ಡ್‌ ಪಡೆದುಕೊಂಡು, ಅವರ ಮೊಬೈಲ್‌ನಲ್ಲಿದ್ದ ಪ್ರಕರಣ ಕುರಿತು ಎಲ್ಲಾ ದತ್ತಾಂಶಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೆ, ಕೊಲೆ ಮಾಡಿದ ಬಳಿಕ ಆರೋಪಿಗಳು ರೇಣುಕಸ್ವಾಮಿ ಮೊಬೈಲ್‌ ಅನ್ನು ನಾಶಪಡಿಸಿದ್ದರು. ಹೀಗಾಗಿ ಆತನ ಹೆಸರನಲ್ಲೂ ಸಿಮ್‌ ಪಡೆದು ರೇಣುಕಸ್ವಾಮಿ ಬಳಸುತ್ತಿದ್ದ ಇನ್‌ಸ್ಟ್ರಾಗ್ರಾಂ ಹಾಗೂ ವಾಟ್ಸ್‌ಆ್ಯಪ್‌ ಖಾತೆಗಳನ್ನು ರಿಟ್ರೈವ್‌ ಮಾಡಿ ಎಲ್ಲಾ ದತ್ತಾಂಶವನ್ನು ಮರು ಸಂಗ್ರಹಿಸಿದ್ದಾರೆ. ಈ ವೇಳೆ ರೇಣುಕಸ್ವಾಮಿ, ಪವಿತ್ರಾಗೌಡ ಹಾಗೂ ಕೆಲ ನಟಿಯರು, ಯುವತಿಯರಿಗೆ ಕಳುಹಿಸಿರುವ ಅಶ್ಲೀಲ ಸಂದೇಶಗಳನ್ನು ದೊರಕಿವೆ ಎಂದು ಮೂಲಗಳು ಹೇಳಿವೆ.

ಜೂನ್‌ 8 ರಿಂದ 10ರವರೆಗೆ ದರ್ಶನ್‌ ಅವರ ಚಲನವಲನಗಳ ದೃಶ್ಯಗಳನ್ನು ಅವರ ಮನೆಯ ಸಿಸಿ ಕ್ಯಾಮೆರಾ ಡಿವಿಆರ್‌ನಿಂದ ಮರುಸಂಗ್ರಹಿಸಲಾಗಿದೆ. ಹತ್ಯೆಗೆ ಬಳಸಿದ್ದ ಮೆಗ್ಗರ್‌ ಉಪಕರಣವನ್ನು ಧನರಾಜ್‌ ಎಂಬಾತ ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿದ್ದ. ಅದನ್ನು ತಂದುಕೊಟ್ಟಿದ್ದ ಡೆಲಿವರಿ ಬಾಯ್‌ ನನ್ನು ಸಹ ವಿಚಾರಣೆ ನಡೆಸಿ, ಹೇಳಿಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Ad

ಟಾಪ್ ನ್ಯೂಸ್

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

ಅಂತರಿಕ್ಷದಲ್ಲಿ ಕ್ಯಾರೆಟ್‌ ಹಲ್ವಾ ಸವಿದ ಶುಭಾಂಶು ಶುಕ್ಲಾ

ಅಂತರಿಕ್ಷದಲ್ಲಿ ಕ್ಯಾರೆಟ್‌ ಹಲ್ವಾ ಸವಿದ ಶುಭಾಂಶು ಶುಕ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಮಾಸಾಂತ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಸಾಧ್ಯತೆ

Karnataka: ಮಾಸಾಂತ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಸಾಧ್ಯತೆ

ಕೆಪಿಎಸ್‌ ಶಾಲಾ ಮಕ್ಕಳಿಗೆ ಸರಕಾರದಿಂದ ಉಚಿತ ಬಸ್‌ ಸೇವೆ

ಕೆಪಿಎಸ್‌ ಶಾಲಾ ಮಕ್ಕಳಿಗೆ ಸರಕಾರದಿಂದ ಉಚಿತ ಬಸ್‌ ಸೇವೆ

ಪೆರ್ಡೂರು: ನಗಾರಿ ಗೋಪುರ ನಿರ್ಮಾಣ ವಿವಾದಕ್ಕೆ ಹೈಕೋರ್ಟ್‌ ಪರಿಹಾರ

ಪೆರ್ಡೂರು: ನಗಾರಿ ಗೋಪುರ ನಿರ್ಮಾಣ ವಿವಾದಕ್ಕೆ ಹೈಕೋರ್ಟ್‌ ಪರಿಹಾರ

Exam

PU;ನಕಲಿ ಪಠ್ಯ ಹಾವಳಿ! :ಎಚ್ಚೆತ್ತ ಕೆಬಿಟಿಎಸ್‌ ಅಧಿಕಾರಿಗಳು!

DKSHI (2)

Congress; ಡಿಸಿಎಂ ಡಿಕೆಶಿ ಮೌನ ದೀಕ್ಷೆ !: ಪಕ್ಷದ ಹಿತ ನನ್ನ ಆದ್ಯತೆ: ಸ್ಪಷ್ಟನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.