ಜನತೆಗೆ ಜಾಗ್ರತೆ ಪಾಠ


Team Udayavani, Mar 20, 2021, 6:00 AM IST

report about covid issue

ಹುಬ್ಬಳ್ಳಿ/ಬೆಂಗಳೂರು: ಕೋವಿಡ್ 2ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಿಎಂಗಳ ಜತೆ ಸಭೆ ನಡೆಸಿದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಅಲರ್ಟ್‌ ಆಗಿ ದ್ದಾರೆ. ಕಡ್ಡಾಯ ಮಾಸ್ಕ್, ಸಾಮಾ ಜಿಕ ಅಂತರ, ಸ್ಯಾನಿಟೈಸರ್‌ ಬಳಕೆಯ ಪಾಠ ಮಾಡುತ್ತಿದ್ದು, ದಂಡಾಸ್ತ್ರ ಪ್ರಯೋಗಿಸುತ್ತಿದ್ದಾರೆ.

ಮಾಲ್‌, ಮಾರುಕಟ್ಟೆ, ಜನನಿಬಿಡ ಪ್ರದೇಶ ಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸು ತ್ತಿದ್ದಾರೆ. ಅಂಗಡಿ ಮಾಲಕರು, ಗ್ರಾಹಕ ರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತವರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಿದ್ದಾರೆ. ಪೊಲೀಸರೂ ಕಠಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಶುಕ್ರವಾರ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾ$°, ಜಿ.ಪಂ. ಸಿಇಒ ಡಾ| ದಿಲೀಷ್‌ ಸಸಿ, ನಗರ ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ, ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ್‌ ಲೋಖಂಡೆ ಸ್ವತಃ ರಸ್ತೆಗಿಳಿದು ಅರಿವು ಮೂಡಿಸಿದರು. ಮಧ್ಯಾಹ್ನದ ಸುಡು ಬಿಸಿಲಿನಲ್ಲೂ ಹಲವೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಎಚ್ಚರಿಸಿದರು. ಮಾರ್ಸ್‌ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿ ದರು. ಕೆಲವರಿಗೆ ಸ್ವತಃ ಮಾಸ್ಕ್ ವಿತರಿಸಿ ಅರಿವು ಮೂಡಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಮಾಸ್ಕ್ ಇಲ್ಲದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ನಗರಸಭೆ ಪೌರಾಯುಕ್ತ ಬಿ.ಟಿ. ನಾಯಕ ನೇತೃತ್ವದಲ್ಲಿ ದಂಡ ವಿಧಿಸಲಾಯಿತು.
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಮಹಾಂ ತೇಶ್‌ ಜಿ. ಬೀಳಗಿ ಅವರು, ಕೊರೊನಾ ತಡೆಗೆ ಮಾಸ್ಕ್ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಧಾರವಾಡ ಜಿಲ್ಲಾಧಿಕಾರಿ ನಿತೀಶ ಪಾಟೀಲ್‌ ಕೂಡ ಪ್ರಮುಖ ಮಾಲ್‌ಗ‌ಳು, ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ನೀಡಿದರು.

ಉಡುಪಿ, ದಕ್ಷಿಣ ಕನ್ನಡ, ಬೀದರ್‌, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಜಿಲ್ಲಾಡಳಿತದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ:‘ಹೆಣ್ಣಿಗೆ ಸೀರೆ ಯಾಕೆ ಅಂದ’ ಎನ್ನುತ್ತಿದ್ದಾರೆ ನಟಿ ತನುಶ್ರೀ ದತ್ತ

ಕೋವಿಡ್ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ಕೇಂದ್ರದ ಮಾರ್ಗಸೂಚಿ ವಿನಾ ಉಳಿದ ಯಾವುದೇ ರೀತಿಯಲ್ಲೂ ವ್ಯಾಪಾರ ವಹಿವಾಟು ಸಹಿತ ವಾಣಿಜ್ಯ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಿಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಮದುವೆ ಸಂದರ್ಭ ತೆರೆದ ಪ್ರದೇಶಗಳಲ್ಲಿ 500 ಜನ, ಸಭಾಂಗಣಗಳಲ್ಲಿ 200 ಜನ, ಜನ್ಮದಿನ ಮತ್ತಿತರ ಆಚರಣೆ ಸಂದರ್ಭ ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣಗಳಲ್ಲಿ 50 ಜನ, ಅಂತ್ಯಕ್ರಿಯೆಗಳಲ್ಲಿ 50 ಜನ, ಧಾರ್ಮಿಕ ಮತ್ತು ರಾಜಕೀಯ ಆಚರಣೆ ತೆರೆದ ಪ್ರದೇಶಗಳಲ್ಲಿ 500 ಜನ ಪಾಲ್ಗೊಳ್ಳಲು ಮಾತ್ರ ಅವಕಾಶ ಎಂದು ಇತ್ತೀಚೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.