ಕನ್ನಡ ಕಲಿಕೆಗೆ ಮೀಸಲು ನಿಶ್ಚಿತ
Team Udayavani, Aug 22, 2021, 6:30 AM IST
ಧಾರವಾಡ: ಕನ್ನಡದಲ್ಲೇ ತಾಂತ್ರಿಕ ಶಿಕ್ಷಣ ನೀಡುತ್ತಿದ್ದು, ಇದರಲ್ಲಿ ಕಲಿತವರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ರಿಯಾಯಿತಿ ಅಥವಾ ಮೀಸಲು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕವಿವಿಯಲ್ಲಿ ಶನಿವಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಡೆದ ಸಾಹಿತಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಅವರು, ಸ್ಥಳೀಯ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಕೊಡಬೇಕಾದರೆ ಹೆಚ್ಚು ಬಂಡವಾಳ ಹೂಡಬೇಕು. ಇದಕ್ಕೆ ತಂತ್ರಜ್ಞಾನದ ನೆರವು ಅಗತ್ಯವಿದೆ. ಕೋಡಿಂಗ್ ಮತ್ತಿತರ ಕೆಲಸ ಆಗಬೇಕಾಗುತ್ತದೆ. ಇದಕ್ಕೂ ಅವಕಾಶ ಕಲ್ಪಿಸುವ ವ್ಯವಸ್ಥೆ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿ ವಿದ್ಯಾರ್ಥಿ ಎರಡು ವರ್ಷ ತನ್ನ ಮಾತೃಭಾಷೆಯಲ್ಲಿ ಕಡ್ಡಾಯವಾಗಿ ಕಲಿಯಬೇಕು. ಈ ಮೂಲಕ ಮಾತೃಭಾಷಾ ಕಲಿಕೆಗೆ ಹೆಚ್ಚಿನ ಮಹತ್ವ ಕೊಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!