ಬಿಪಿಎಲ್ ಕುಟುಂಬಗಳಿಗೆ ಅಕ್ಕಿ, ಬೇಳೆ
Team Udayavani, May 1, 2020, 5:44 AM IST
ಬೆಂಗಳೂರು: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಯಡಿ ಶುಕ್ರವಾರದಿಂದ ರಾಜ್ಯದ ಬಿಪಿಎಲ್ ಪಡಿತರದಾರರಿಗೆ ಉಚಿತ ಅಕ್ಕಿ ಮತ್ತು ತೊಗರಿ ಬೇಳೆ ವಿತರಣೆಯಾಗಲಿದೆ.
ಎಪ್ರಿಲ್ ಮತ್ತು ಮೇ ತಿಂಗಳ ಪಡಿ ತರ ವಿತರಣೆಯಾಗಲಿದ್ದು, ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ ಐದು ಕೆಜಿಯಂತೆ ಹತ್ತು ಕೆಜಿ ಅಕ್ಕಿ, ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು ಕೆಜಿ ತೊಗರಿ ಬೇಳೆಯಂತೆ 2 ಕೆಜಿ ಬೇಳೆ ವಿತರಿಸಲಾಗುವುದು. 19 ಜಿಲ್ಲೆಗಳಲ್ಲಿ ಮೇ 1 ಮತ್ತು ಉಳಿದ ಜಿಲ್ಲೆಗಳಲ್ಲಿ ಮೇ 3ರಿಂದ ವಿತರಣೆಯಾಗಲಿದೆ. ಕೇಂದ್ರದಿಂದ 4,31,664 ಮೆ. ಟನ್ ಅಕ್ಕಿ, 12,273 ಮೆ. ಟನ್ ತೊಗರಿ ಬೇಳೆ ಹಂಚಿಕೆಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ