ಅಕ್ಕಿ ಜತೆ ತೊಗರಿ ಬೇಳೆ: ಸಿಎಂ ಜತೆ ಚರ್ಚಿಸಿ ಕ್ರಮ
Team Udayavani, Mar 21, 2020, 3:01 AM IST
ವಿಧಾನಸಭೆ: ಬಿಪಿಎಲ್ ಕಾರ್ಡ್ದಾರರಿಗೆ ಐದು ಕೆಜಿ ಅಕ್ಕಿ ಜತೆ ತಾಳೆ ಎಣ್ಣೆ ಹಾಗೂ ತೊಗರಿಬೇಳೆ ನೀಡುವ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಎ.ಟಿ.ರಾಮ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಆಕ್ಕಿಯ ಜತೆಗೆ ತಾಳೆಎಣ್ಣೆ, ಉಪ್ಪು, ಸಕ್ಕರೆ, ತೊಗರಿ ಬೇಳೆ ಕೊಡಲಾಗುತ್ತಿತ್ತು. ನಂತರ ಕ್ರಮೇಣ ನಿಲ್ಲಿಸಲಾಗಿದೆ. ಇದೀಗ ಐದು ಕೆಜಿ ಅಕ್ಕಿ, ಎರಡು ಕೆಜಿ ಗೋದಿ ನೀಡುವ ಪ್ರಸ್ತಾವನೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ