500 ಕೋಟಿ ರೂ.ವೆಚ್ಚದಲ್ಲಿ ರಸ್ತೆಗಳ ದುರಸ್ತಿ: ಕಾರಜೋಳ
Team Udayavani, Sep 1, 2019, 3:00 AM IST
ಹುಬ್ಬಳ್ಳಿ: ನೆರೆಪೀಡಿತ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಮಾರು 500 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತೊಂದರೆಗೊಳಗಾದ ನಿರಾಶ್ರಿತರಿಗೆ ರಕ್ಷಣೆ, ಹಾಳಾಗಿರುವ ರಸ್ತೆ-ಸೇತುವೆಗಳ ಪುನರ್ ನಿರ್ಮಾಣ, ನಿರಾಶ್ರಿತರ ಶಿಬಿರಗಳಲ್ಲಿ ಉಳಿದ ಜನರ ವ್ಯವಸ್ಥೆ ಪರಿಶೀಲಿಸಲಾಗುತ್ತಿದೆ. ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವ ಕಾರ್ಯ ಪರಿಶೀಲಿಸಲು ಪ್ರವಾಸ ಕೈಗೊ ಳ್ಳಲಾಗುತ್ತಿದ್ದು, ಈಗ ಎರಡು ದಿನಗಳ ಕಾಲ ಬಾಗಲಕೋಟೆ ಜಿಲ್ಲೆಯ ನಿರಾಶ್ರಿತರ ಪ್ರದೇಶ ಗಳಿಗೆ ಭೇಟಿ ಕೊಡುತ್ತಿದ್ದೇನೆ.
ನಂತರ ಮೈಸೂರು, ಕೊಡಗು, ಮಂಗಳೂರು ಜಿಲ್ಲೆಗಳಿಗೆ ಭೇಟಿ ಕೊಟ್ಟು ಪರಿಶೀಲಿಸಲಿದ್ದೇನೆ ಎಂದರು. ಸೆ.7ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿ, ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಅವರು ನೆರೆ ಪರಿಹಾರಕ್ಕೆ ಅಧ್ಯಯನ ವರದಿ ತರಿಸಿಕೊಂಡಿದ್ದಾರೆ. ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ನಿರೀಕ್ಷಿತ ಪ್ರಮಾಣದಲ್ಲಿ ನೆರವು ನೀಡುತ್ತಾರೆಂಬ ವಿಶ್ವಾಸವಿದೆ. ಈಗಾಗಲೇ ಕೇಂದ್ರದ ಅಧ್ಯಯನ ತಂಡ ಬಂದು ಹೋಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ