ಟಾರ್ಗೆಟ್ ಸಿದ್ದು: ಗೌಡ್ರು, ಮುನಿಯಪ್ಪ ಸೋಲಿಸಿದ ಕೈ ನಾಯಕರಿಗೆ ನೋಟಿಸ್ ಕೊಡಿ; ಬೇಗ್
Team Udayavani, Jun 4, 2019, 1:29 PM IST
ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸಚಿವ ರೋಷನ್ ಬೇಗ್ ಮತ್ತೆ ಸಿದ್ದರಾಮಯ್ಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
ಪಕ್ಷ ವಿರೋಧಿ ಕೆಲಸ ಮಾಡಿದವರಿಗೆ, ಪಕ್ಷದ ಹಿರಿಯ ಮುಖಂಡ ಮುನಿಯಪ್ಪ, ದೇವೇಗೌಡರನ್ನು ಸೋಲಿಸಿದ್ದು ಯಾರು ನಮ್ಮವರೇ, ಸೋಲಿಸಿದವರಿಗೆ ನೋಟಿಸ್ ಕೊಡಿ. ಎಂದು ಸುದ್ದಿಗಾರರ ಜೊತೆ ಮಾತನಾಡುತ್ತ ಬೇಗ್ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯಗೆ ಇಗೋ ಪ್ರಾಬ್ಲಂ..ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದ ಸಿದ್ದರಾಮಯ್ಯಗೆ ಈಗ ಸ್ವಲ್ಪ ಅಹಂ ಇಳಿದಿದೆ. ಸೆಲ್ಫ್ ಸ್ಟೈಲ್ ಅಹಂಕಾರ, ದುರಂಹಕಾರ ಇಳಿಯಬೇಕು. ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿಯನ್ನು ಇಂತಹವರೆಲ್ಲ ಹೋಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸ್ನೇಹಿತರಾದ ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯಲ್ಲಿ ಸತ್ಯಾಂಶವಿದೆ. ನಾನೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ