ಬೆಂಗಳೂರಿನಲ್ಲಿ ರೌಡಿ ಮುಲಾಮ ಬಂಧನ; ನೂರಾರು ಕೋಟಿ ಆಸ್ತಿಯ ಒಡೆಯ!
Team Udayavani, Dec 26, 2018, 10:46 AM IST
ಬೆಂಗಳೂರು: ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ರೌಡಿ ಮುಲಾಮನನ್ನು ಬಂಧಿಸಿದ್ದಾರೆ.
ಕುಖ್ಯಾತ ರೌಡಿ ಬಲರಾಮನ ಸಹಚರನಾಗಿದ್ದ ಮುಲಾಮ ಅಲಿಯಾಸ್ ಲೋಕೇಶ್ನನ್ನು ಮುಂಬಯಿಗೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ವಶಕ್ಕೆ ಪಡೆಯಲಾಗಿದೆ.
ಮುಲಾಮನ ವಿರುದ್ದ 2 ಜೀವ ಬೆದರಿಕೆ ಕೇಸ್ಗಳು ಸೇರಿ ನಗರದ ಹಲವೆಡೆ ವಿವಿಧ ಪ್ರಕರಣಗಳು ದಾಖಲಾಗಿವೆ.
ರಾಜರಾಜೇಶ್ವರಿ ನಗರದಲ್ಲಿ ಬಹುಮಹಡಿ ಬಂಗಲೆ ಸೇರಿದಂತೆ ಕೋಟ್ಯಂತರ ರೂಪಾಯಿ ಆಸ್ತಿ ಸಂಪಾದಿಸಿಕೊಂಡಿದ್ದಾನೆ. ರಿಯಲ್ ಎಸ್ಟೇಟ್ ದಂಧೆಯನ್ನೂ ಈತ ನಡೆಸುತ್ತಿದ್ದು, ಹಲವರಿಗೆ ಜೀವ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ