ಡಿಸಿಎಂ ಭರವಸೆಯಂತೆ ಹಾಸನ ಜಿಲ್ಲೆಗೆ 10 ಕೋಟಿ ರೂ. ಬಿಡುಗಡೆ


Team Udayavani, May 25, 2021, 4:40 PM IST

gwerfgvds

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ನೀಡಿದ್ದ ಭರವಸೆಯಂತೆ ಕೋವಿಡ್‌ ನಿರ್ವಹಣೆಗಾಗಿ ರಾಜ್ಯ ಸರಕಾರ ಹೆಚ್ಚುವರಿಯಾಗಿ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಬಿಡುಗಡೆ ಮಾಡಿದೆ.

ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ  ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, “ಶನಿವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಕೋವಿಡ್‌ ಸ್ಥಿತಿ ಪರಿಶೀಲನೆ ನಡೆಸಿದ ವೇಳೆ ಜಿಲ್ಲಾಧಿಕಾರಿಗಳು ಹೆಚ್ಚುವರಿ ಬೆಡ್‌, ಔಷಧಿ ಖರೀದಿ ಹಾಗೂ ಖಾಸಗಿ ಲ್ಯಾಬ್‌ ಗಳಲ್ಲಿ ಕೋವಿಡ್‌ ಸ್ಯಾಂಪಲ್‌ ಪರೀಕ್ಷೆಗೆ ಹಣಕಾಸು ಕೊರತೆ ಇದೆ ಎಂದು ತಿಳಿಸಿದರು. ಸೋಮವಾರ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದೆ. ಅದರಂತೆ ಸೋಮವಾರ ಮಧ್ಯಾಹ್ನದ ಒಳಗಾಗಿಯೇ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಮಂಜೂರು ಮಾಡಲಾಗಿದೆ” ಎಂದರು.

ಎರಡನೇ ಅಲೆಯನ್ನು ಎದುರಿಸಲು ಮೊದಲ ಹಂತದಲ್ಲೇ ಹಾಸನಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 10 ಕೋಟಿ ರೂ. ನೀಡಲಾಗಿತ್ತು. ಈಗ ಹೆಚ್ಚುವರಿಯಾಗಿ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು.

30 ವೆಂಟಿಲೇಟರ್‌:

ಶನಿವಾರ ಹಾಸನ ಜಿಲ್ಲಾ ಸಭೆಯಲ್ಲಿ 30 ವೆಂಟಿಲೇಟರ್‌ಗಳಿಗೆ ಜಿಲ್ಲಾಡಳಿತ ಮತ್ತು ಚುನಾಯಿತ ಪ್ರತಿನಿಧಿಗಳು ಬೇಡಿಕೆ ಸಲ್ಲಿಸಿದ್ದರು. ಅವುಗಳನ್ನು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಹಾಸನಕ್ಕೆ ಕಳಿಸಿಕೊಡಲಾಯಿತು ಎಂದು ಡಿಸಿಎಂ ತಿಳಿಸಿದರು.

ಕೋವಿಡ್‌ ಕೆಲಸದಲ್ಲಿ ರಾಜ್ಯ ಸರಕಾರ ಕ್ಷಿಪ್ರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಸೋಂಕು ನಿವಾರಣೆ ವಿಷಯದಲ್ಲಿ ಸರಕಾರ ಯಾವುದೇ ಮೀನಾಮೇಷ ಎಣಿಸುವುದಿಲ್ಲ. ಖರ್ಚು ಮಾಡಲು ಹಿಂಜರಿಯುತ್ತಿಲ್ಲ. ಯಾವುದೇ ಸೌಲಭ್ಯ ಬೇಕಿದ್ದರೂ ತಕ್ಷಣವೇ ಒದಗಿಸಲಾಗುತ್ತಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.