ಯುವಿಸಿಇ ನವೀಕರಣಕ್ಕೆ 2 ಕೋಟಿ ರೂ. ದೇಣಿಗೆ
Team Udayavani, Mar 3, 2019, 12:30 AM IST
ಬೆಂಗಳೂರು: ಶತಮಾನೋತ್ಸವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರದ ಹೆಮ್ಮೆಯ ತಾಂತ್ರಿಕ ಸಂಸ್ಥೆ ಎನಿಸಿದ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ (ಯುವಿಸಿಇ) ನವೀಕ ರಣದ ಕಾಮಗಾರಿಗೆ ವಿಶ್ವೇಶ್ವರಯ್ಯಜಲ ನಿಗಮವು 2 ಕೋಟಿ ರೂ.ದೇಣಿಗೆ ನೀಡಿದೆ. ನಿಗಮದ ಉಪಾಧ್ಯಕ್ಷರು ಆದ ಜಲಸಂಪನ್ಮೂಲ ಸಚಿವ ಡಿ. ಕೆ.ಶಿವಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್. ವೇಣುಗೋಪಾಲ್ ಅವರಿಗೆ ದೇಣಿಗೆ ಯ ಚೆಕ್ ಹಸ್ತಾಂತರಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೆ.ಜೈ ಪ್ರಕಾಶ್,
ಯುವಿಸಿಇ ಪ್ರಾಂಶುಪಾಲ ಡಾ.ಎಚ್.ಎನ್.ರಮೇಶ್, ಮುಖ್ಯ ಎಂಜಿನಿ ಯರ್ ಮಾಧವ ಮತ್ತು “ಕಾಡಾ’ ನಿರ್ದೇಶಕ ಅನಿಲ್ ಕುಮಾರ್, ನಿವೃತ್ತ ಪ್ರೊ.ಆರ್.ಜಗದೀಶ್, ರಾಷ್ಟ್ರೀಯ ಹೆದ್ದಾ ರಿ ತಾಂತ್ರಿಕ ಸಹಾಯಕ ಎಚ್. ಸುದರ್ಶನ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!