ರುದ್ರೇಶಗೌಡರ ಅಂತ್ಯಕ್ರಿಯೆ: ರಾಹುಲ್, ಸಿಎಂರಿಂದ ಅಂತಿಮ ನಮನ
Team Udayavani, Mar 25, 2018, 12:59 PM IST
ಹಾಸನ: ಬೇಲೂರು ಕ್ಷೇತ್ರದ ಶಾಸಕ ವೈ.ಎನ್.ರುದ್ರೇಶಗೌಡರ ಅಂತ್ಯಕ್ರಿಯೆ ಬೇಲೂರು ತಾಲೂಕು ಚೀಕನಹಳ್ಳಿಯ ತೋಟದಲ್ಲಿ ಭಾನುವಾರ ಮಧ್ಯಾಹ್ನ ಒಕ್ಕಲಿಗ ಸಂಪ್ರದಾಯದಂತೆ ನಡೆಯಿತು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ , ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ
ಸಚಿವರು, ಹಲವು ಶಾಸಕರು , ಸಾವಿರಾರು ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ರಾಹುಲ್ ಗಾಂಧಿ ಅವರು ತನ್ನ ನಿಗದಿತ ಪ್ರವಾಸದ ನಡುವೆ ಬಿಡುವು ಮಾಡಿಕೊಂಡು ಅಂತಿಮ ದರ್ಶನ ಪಡೆದರು. ಕುಟುಂಬ ಸದಸ್ಯರೊಡನೆ ಮಾತನಾಡಿ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ