ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಸುಳ್ಯ ಶಾಸಕ ಎಸ್.ಅಂಗಾರ
Team Udayavani, Jan 13, 2021, 11:16 AM IST
ಬೆಂಗಳೂರು: ನಾನೇನು ಇಂತಹದೇ ಸಚಿವ ಸ್ಥಾನ ಬೇಕು ಎಂದು ಕೇಳುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನನ್ನ ಕ್ಷೇತ್ರದ ಜನ ಯಡಿಯೂರಪ್ಪ ಮತ್ತು ಸಂಘಟನೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ಬಾರಿ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘ ನನ್ನ ಈ ಮಟ್ಟಕ್ಕೆ ಬೆಳೆಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸ್ವತಃ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದರು. ವರಿಷ್ಠರು ಮತ್ತು ಯಡಿಯೂರಪ್ಪ ಎಲ್ಲ ಸೇರಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.
ಇದನ್ನೂ ಓದಿ:ಬಿಎಸ್ ವೈ ಗೆ ಸಂಪುಟ ಸಂಕಟ: ಮುನಿರತ್ನ ಸೇರ್ಪಡೆಗೆ ಕಸರತ್ತು, ನಾಗೇಶ್ ಗೆ ಕೊಕ್?
ನನಗೆ ಯಾವ ಖೋಟಾದಲ್ಲಿಯೂ ಸಚಿವ ಸ್ಥಾನ ಕೊಟ್ಟಿಲ್ಲ. ಸಂಘಟನೆ ನೋಡಿ ಕೊಟ್ಟಿದ್ದಾರೆ. ಯಾವುದೇ ಸಚಿವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಅಂಗಾರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್