ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೆ: ಸಿ.ಟಿ.ರವಿ
Team Udayavani, May 21, 2022, 9:09 PM IST
ಬೆಂಗಳೂರು: ನಮ್ಮ ರಾಷ್ಟ್ರ ಧ್ವಜದಲ್ಲೇ ಕೇಸರಿ ಇದೆ. ಕೇಸರಿ ನಿಷೇಧಿತ ಬಣ್ಣ ಅಲ್ಲ. ಕಾಂಗ್ರೆಸ್ ನಾಯಕರು ಹೆಡ್ಗೆವಾರ್ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೂಪ ಮಂಡೂಕರಲ್ಲ ಅಂತ ಭಾವಿಸಿದ್ದೇನೆ. ಹೆಡ್ಗೆವಾರ್ ಕಬಡ್ಡಿ ಮೂಲಕವೇ ದೇಶವನ್ನು ಸಂಘಟಿಸಿದವರು. ಸ್ವತಃ ಸ್ವಾತಂತ್ರ್ಯ ಹೋರಾಟದಲ್ಲೂ ಭಾಗಿಯಾಗಿದ್ದರು ಎಂದರು.
ಹೆಡ್ಗೆವಾರ್ ಕಾಂಗ್ರೆಸ್ನಲ್ಲೂ ಸಕ್ರಿಯರಾಗಿದ್ದರು. ಅನಂತರ ಅಲ್ಲಿಂದ ಹೊರ ಬಂದು ಆರೆಸ್ಸೆಸ್ ಅನ್ನು ರಚಿಸಿದರು. ಆರೆಸ್ಸೆಸ್ಗೆ ಪಥ ಸಂಚಲನ ಮಾಡಲು ನೆಹರೂ ಅವಕಾಶ ನೀಡಿದ್ದರು ಎಂದು ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ