ನೈಋತ್ಯ ರೈಲ್ವೇ ಝೋನ್ಗೆ “ಸಹಿ ಭೋಜನ್ ಬೆಹ್ತರ್ ಜೀವನ್’ ಗರಿ
Team Udayavani, Jul 27, 2022, 6:30 AM IST
ಬೆಂಗಳೂರು: ರೈಲಿನಲ್ಲಿ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಪೌಷ್ಠಿಕಾಂಶ ಆಹಾರ ಪೂರೈಕೆ ಸಂಬಂಧ ನೈಋತ್ಯ ರೈಲ್ವೇ ವಲಯವು ಕೇಂದ್ರ ರೈಲ್ವೇ ಸಚಿವಾ ಲಯದ “ಸಹಿ ಭೋಜನ್ ಬೆಹ್ತರ್ ಜೀವನ್’ ಪ್ರಮಾಣ ಪತ್ರ ಪಡೆದಿದೆ.
ದೇಶದ 9 ರೈಲ್ವೇ ನಿಲ್ದಾಣಗಳಿಗೆ ಈ ಪ್ರಮಾಣ ಪತ್ರವನ್ನು ನೀಡಲಾಗಿದೆ. ನೈಋತ್ಯ ರೈಲ್ವೇ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ಮುಖ್ಯ ನಿಲ್ದಾಣ ಗ್ರಾಹಕರಿಗೆ ಆರೋಗ್ಯಕರ ಜೀವನ ಕ್ಕಾಗಿ ಉತ್ತಮ ಆಹಾರ ಎನ್ನುವ ಧ್ಯೇಯ ವಾಕ್ಯದಡಿ ಗುಣಮಟ್ಟದ ಆಹಾರ ನೀಡಲಾಗುತ್ತಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿ ಹುಬ್ಬಳ್ಳಿ, ಮೈಸೂರಿನ ನಿಲ್ದಾಣದಲ್ಲಿ ಸುಮಾರು ನೂರಕ್ಕೂ ಅಧಿಕ ಆಹಾರ ಮಳಿಗೆಗಳಿವೆ. ಇವುಗಳನ್ನು ರೈಲ್ವೇ ವಿಭಾಗದ ಆಹಾರ ಗುಣಮಟ್ಟ ವಿಭಾಗದ ಅಧಿಕಾರಿಗಳು ಪರಿಶೀಲಿ ಸುತ್ತಿದ್ದಾರೆ.
ಸ್ಟಾಲ್ಗಳಲ್ಲಿ ಮಾನದಂಡ
ರೈಲ್ವೇ ನಿಲ್ದಾಣವು “ಇಟ್ ರೈಟ್ ರೈಲ್ವೇ’ ಸ್ಟೇಶನ್ ಅಡಿ ನೋಂದಾಯಿಸಿದೆ. ಈ ವೇಳೆ ರೈಲ್ವೇ ಸಚಿವಾಲಯ ಸಂಸ್ಥೆಯೊಂದರ ಮೂಲಕ ನಡೆಸಲಾದ ಆಡಿಟ್ನಲ್ಲಿ ಗುಣಮಟ್ಟದ ಆಹಾರ ತಯಾರಿಕಾ ಮಾನದಂಡವನ್ನು ಸ್ಟಾಲ್ಗಳಲ್ಲಿ ಅಳವಡಿಸಿಕೊಂಡಿದ್ದರಿಂದ ಪ್ರಮಾಣ ಪತ್ರ ಲಭಿಸಿದೆ ಎಂದು ನೈರುತ್ಯ ರೈಲ್ವೇ ವಲಯ ಡಿವಿಜನಲ್ ಮ್ಯಾನೇಜರ್ ಕುಸುಮ ಹರಿಪ್ರಸಾದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ