ಸಾರಿಗೆ ನಿಗಮದ 36 ಸಾವಿರ ನೌಕರರಿಗೆ 1ನೇ ತಾರೀಕಿನಂದೇ ವೇತನ
Team Udayavani, Oct 1, 2022, 11:12 PM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದ 65 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲ ಹಂತದ ಸುಮಾರು 36 ಸಾವಿರ ಸಿಬಂದಿಗೂ ಪ್ರತಿ ತಿಂಗಳು ಒಂದನೇ ತಾರೀಕಿನಂದು ವೇತನ ಪಾವತಿಗೆ ಆದೇಶ ಹೊರಡಿಸಲಾಗಿದೆ.
ಇದು ಅಕ್ಟೋಬರ್ನಿಂದಲೇ ಜಾರಿಗೆ ಬಂದಿದೆ. 1957ರಲ್ಲಿ ಮೈಸೂರು ಸರಕಾರದಿಂದ ರಸ್ತೆ ಸಾರಿಗೆ ಇಲಾಖೆ (ಎಜಿಆರ್ಟಿಡಿ) ಅಸ್ತಿತ್ವಕ್ಕೆ ಬಂದ ದಿನದಿಂದ ತಿಂಗಳ 7ನೇ ತಾರೀಕಿಗೆ ಚಾಲಕ, ನಿರ್ವಾಹಕರಿಗೆ, ಮೆಕ್ಯಾನಿಕ್ ಮತ್ತು ತಾಂತ್ರಿಕ ಸಿಬಂದಿಗೆ 4ನೇ ತಾರೀಕಿಗೆ ಮತ್ತು ಆಡಳಿತ ವಿಭಾಗದ ಅಧಿಕಾರಿ-ಸಿಬಂದಿಗೆ ತಿಂಗಳ 1ನೇ ತಾರೀಕಿಗೆ ವೇತನ ಆಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ