ಸ್ಯಾಮ್ ಪೀಟರ್ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ
Team Udayavani, Sep 2, 2019, 3:00 AM IST
ಮಂಗಳೂರು: ಕೇಂದ್ರ ತನಿಖಾ ಸಂಸ್ಥೆ ಹೆಸರು ಬಳಸಿ ದರೋಡೆಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರು ಆರೋಪಿಗಳಾದ ಬೆಂಗಳೂರು ನಾಗರಬಾವಿ ನಿವಾಸಿಗಳಾದ ನಾಗರಾಜ ಮತ್ತು ರಾಘವೇಂದ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳು ಹಲವರಿಗೆ ವಂಚನೆ ಮಾಡಿದ್ದಲ್ಲದೆ, ವಿಧಾನ ಪರಿಷತ್ ಸದಸ್ಯ ಮನೋಹರ್ ಅವರ ವಿಧಾನಸೌಧ ವಾಹನ ಪಾಸ್ ಕೂಡಾ ದುರು ಪಯೋಗ ಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಆರೋಪಿಗಳನ್ನು ಇತ್ತೀಚೆಗೆ ಬಂಧಿಸಿದ್ದರು. ವಿಧಾನಸೌಧ ಪೊಲೀಸ್ ಠಾಣೆ ಯಲ್ಲೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾ ಗಿದೆ. ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸರು ಶನಿವಾರ ಕಸ್ಟಡಿಗೆ ಪಡೆದಿದ್ದರು. ಈ ಪ್ರಕರಣದಲ್ಲಿ ಮುಖ್ಯ ಆರೋಪಿ ಸ್ಯಾಮ್ ಪೀಟರ್ನನ್ನು ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ