ಮತ್ತೆ ಕೈ, ಜೆಡಿಎಸ್ ದೋಸ್ತಿ; ಸಂಪತ್ ರಾಜ್ ಗೆ BBMP ಮೇಯರ್ ಪಟ್ಟ
Team Udayavani, Sep 28, 2017, 1:32 PM IST
ಬೆಂಗಳೂರು: ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೈಜೋಡಿಸುವ ಮೂಲಕ ಬಿಬಿಎಂಪಿಯ 50ನೇ ಮೇಯರ್ ಆಗಿ ಕಾಂಗ್ರೆಸ್ ಕಾರ್ಪೋರೇಟರ್ ಸಂಪತ್ ರಾಜ್ ಹಾಗೂ ಉಪಮೇಯರ್ ಆಗಿ ಜೆಡಿಎಸ್ ಕಾರ್ಪೋರೇಟರ್ ಪದ್ಮಾವತಿ ನರಸಿಂಹಮೂರ್ತಿ ಗುರುವಾರ ಆಯ್ಕೆಯಾಗಿದ್ದಾರೆ.
ಮೇಯರ್, ಉಪಮೇಯರ್ ಆಯ್ಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಪೋರೇಟರ್ ಗಳು ಪ್ರತಿಭಟನೆ ನಡೆಸಿದರು. ಬಳಿಕ ಮತದಾನ ಬಹಿಷ್ಕರಿಸಿ ಸಭಾತ್ಯಾಗ ನಡೆಸಿದರು.
ಡಿಜೆಹಳ್ಳಿ ವಾರ್ಡ್ ನ ಕಾಂಗ್ರೆಸ್ ಕಾರ್ಪೋರೇಟರ್ ಸಂಪತ್ ರಾಜ್ 139 ಮತ ಗಳಿಸುವ ಮೂಲಕ ಮೇಯರ್ ಪಟ್ಟ ಅಲಂಕರಿಸಿದ್ದರೆ, ಜೆಡಿಎಸ್ ಕಾರ್ಪೋರೇಟರ್ ಪದ್ಮಾವತಿ ನರಸಿಂಹಮೂರ್ತಿ 138 ಮತಗಳಿಂದ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಇಂದಿನಿಂದ 2018ರ ಸೆಪ್ಟೆಂಬರ್ 27ರವರೆಗೆ ಮೇಯರ್, ಉಪಮೇಯರ್ ಅಧಿಕಾರಾವಧಿ ಇರಲಿದೆ. ಮೇಯರ್, ಉಪಮೇಯರ್ ಆಯ್ಕೆ ಬಗ್ಗೆ ಪ್ರಾದೇಶಿಕ ಆಯುಕ್ತೆ ಜಯಂತಿ ಅವರು ಅಧಿಕೃತವಾಗಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ