ವೇದಿಕೆ ಭೂಮಿ ಪೂಜೆಗೂ ಸಂಕ್ರಾಂತಿ ಕರಿನೆರಳು
Team Udayavani, Jan 16, 2020, 3:00 AM IST
ಕಲಬುರಗಿ: ಬರೋಬ್ಬರಿ 32 ವರ್ಷಗಳ ನಂತರ ಇಲ್ಲಿ ನಡೆಯುತ್ತಿರುವ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎರಡೂವರೆ ವಾರಗಳು ಮಾತ್ರ ಬಾಕಿ ಉಳಿದಿದ್ದರೂ ವೇಗದ ಸಿದ್ಧತೆ ಕಂಡು ಬರುತ್ತಿಲ್ಲ. ಜ.16ರಂದು ಸಮ್ಮೇಳನದ ವೇದಿಕೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಬೇಕಿತ್ತು.
ಆದರೆ, ಸಂಕ್ರಾಂತಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮೊದಲು ಜ.15ರಂದು ನಂತರ ನಾಲ್ಕು ದಿನಗಳ ಹಿಂದೆ ಜ.16 ಎಂಬುದಾಗಿ ನಿಗದಿಯಾಗಿತ್ತು. ಆದರೆ, ಈಗ ಸಂಕ್ರಾಂತಿ ಕರಿ ಇರುವುದರಿಂದ ಶುಭ ಕಾರ್ಯ ಮಾಡೋದು ಬೇಡ ಎಂದು ಒಂದು ದಿನ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ