ಡಿಸಿಎಂ ಸವದಿ ಪರ ಸತೀಶ ಬ್ಯಾಟಿಂಗ್
Team Udayavani, Sep 29, 2019, 3:00 AM IST
ಬೆಳಗಾವಿ: ಅನರ್ಹ ಶಾಸಕ ಮಹೇಶ ಕುಮಟಳ್ಳಿ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದ್ದು, ಅವರ ಪರ ಶಾಸಕ ಸತೀಶ ಜಾರಕಿಹೊಳಿ ಬ್ಯಾಟ್ ಬೀಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಟಳ್ಳಿ ಬಗ್ಗೆ ಸವದಿ ಸರಿಯಾಗಿ ಹೇಳಿದ್ದಾರೆ. ಒಂದು ಪಕ್ಷದಿಂದ ಆಯ್ಕೆಯಾದರೂ ಹೊರಹೋಗಿದ್ದು ತಪ್ಪು.
ಸವದಿ ತಪ್ಪೇನೂ ಹೇಳಿಲ್ಲ. ಈಗ ಕೇವಲ ಮಹೇಶ ಬೈಯಿಸಿಕೊಂಡಿದ್ದಾನೆ. ನಾಳೆ ರಮೇಶಗೂ ಈ ಪರಿಸ್ಥಿತಿ ಬಂದರೆ ಆಶ್ಚರ್ಯ ಪಡಬೇಕಿಲ್ಲ ಎಂದರು. ರಮೇಶ ಪಕ್ಷದಿಂದ ಹೊರಗಡೆ ಇದ್ದಿದ್ದರಿಂದ ಇಷ್ಟು ಮಾತನಾಡುತ್ತಿದ್ದಾರೆ. ಬಿಜೆಪಿ ಸೇರಿದ ಬಳಿಕ ಇಷ್ಟು ಮಾತನಾಡಲು ಆಗುವುದಿಲ್ಲ. ಬಿಜೆಪಿಯಲ್ಲಿ ಆರೆಸ್ಸೆಸ್ ಹಾಗೂ ಬಿಜೆಪಿ ಎಂಬ ಎರಡು ಹೈಕಮಾಂಡ್ಗಳಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK