ಕಾನೂನು ಪಾಲಿಸಿ ದಂಡ ಉಳಿಸಿ
Team Udayavani, Sep 12, 2019, 3:00 AM IST
ಚಿತ್ರದುರ್ಗ: ದೇಶದಲ್ಲಿ ಪ್ರತಿ ವರ್ಷ 10 ಸಾವಿರಕ್ಕಿಂತ ಹೆಚ್ಚು ಅಪಘಾತ ಸಂಭವಿಸುತ್ತಿರು ವುದರಿಂದ ಕಾನೂನು ಪಾಲನೆ ಬಿಗಿಗೊಳಿಸಲು ದಂಡದ ಪ್ರಮಾಣ ಹೆಚ್ಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ನಿಯಮ ಉಲ್ಲಂಘನೆ ದಂಡದ ಮೊತ್ತ ಹೆಚ್ಚಾಗಿದೆ ಎಂಬುದನ್ನು ಒಪ್ಪಬಹುದಾದರೂ ಕಾನೂನು ಗೌರವಿಸಿದರೆ ದಂಡದ ಪ್ರಶ್ನೆಯೇ ಬರುವುದಿಲ್ಲ.
ಗುಜರಾತ್ ಸರ್ಕಾರ ದಂಡದ ಪ್ರಮಾಣ ಕಡಿಮೆ ಮಾಡಿದೆ ಎನ್ನುವ ಮಾಹಿತಿ ಇದೆ. ಕರ್ನಾಟಕದಲ್ಲೂ ಇದನ್ನು ಮಾಡಬಹುದಾ ಎನ್ನುವುದನ್ನು ಸಚಿವ ಸಂಪುಟದಲ್ಲಿ ಪುನರ್ ಪರಿಶೀಲನೆ ಮಾಡಲಾಗು ವುದು. ರಸ್ತೆ ಅಭಿವೃದ್ಧಿಯಾದರೂ ಹೆಚ್ಚು ಅಪಘಾತ ಗಳು ಸಂಭವಿಸುತ್ತಿವೆ. ಹೆದ್ದಾರಿಗಳು ಚೆನ್ನಾಗಿವೆ ಎಂದು 120 ಕಿ.ಮೀ.ಗಿಂತಲೂ ಹೆಚ್ಚು ವೇಗವಾಗಿ ಹೋಗಿ ಅಪಘಾತ ಮಾಡಿಕೊಳ್ಳುತ್ತಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…