ಶಾಲಾ ಬ್ಯಾಗ್‌ ಭಾರ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ


Team Udayavani, Sep 23, 2022, 6:20 AM IST

ಶಾಲಾ ಬ್ಯಾಗ್‌ ಭಾರ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್‌ ಭಾರ ಕಡಿಮೆ ಮಾಡಲು ಸರಕಾರಕ್ಕೆ ಅಗತ್ಯ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ತುಮಕೂರಿನ ವಕೀಲ ರಮೇಶ್‌ ನಾಯಕ್‌ ಎಲ್‌.  ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ರಾಜ್ಯದಲ್ಲಿ  ಶಾಲಾ ಆಡಳಿತಕ್ಕೆ ಸಂಬಂಧಿಸಿ  ಹಲವು ಕಾನೂನು, ನಿಯಮಗಳಿವೆ. ಸರ್ಕಾರ ಸಹ ಕಾಲಕಾಲಕ್ಕೆ ಅಧಿಸೂಚನೆ, ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ. ಆದರೆ ಶಾಲಾ ಬ್ಯಾಗ್‌ ಸಂಬಂಧ ಯಾವುದೇ ನಿರ್ದಿಷ್ಟ  ನಿಯಮವಿಲ್ಲ. 2006ರಲ್ಲಿ ರಾಜ್ಯಸಭೆಯಲ್ಲಿ ಶಾಲಾ ಮಕ್ಕಳ ಬ್ಯಾಗ್‌ ತೂಕ ಮಿತಿಗೊಳಿಸುವ ಕುರಿತಂತೆ ವಿಧೇಯಕ ಮಂಡಿಸಲಾಗಿತ್ತು, ಆದರೆ ನಂತರ ಅದನ್ನು ಅಲ್ಲಿಗೆ ಕೈಬಿಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆದರೆ ಕೇಂದ್ರ ಸರ್ಕಾರ ಶಾಲಾ ಬ್ಯಾಗ್‌ ನೀತಿ 2020ಯಲ್ಲಿ ಮಕ್ಕಳ ಬ್ಯಾಗ್‌ ತೂಕದ ಮಿತಿ ಇಷ್ಟೇ ಇರಬೇಕೆಂದು ನಿಯಮವಿದೆ. ಆದರೆ ಆದು ಪಾಲನೆಯಾಗುತ್ತಿಲ್ಲ. ನಗರ/ಪಟ್ಟಣಗಳಲ್ಲಿ ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳು ಅಧಿಕ ತೂಕದ ಬ್ಯಾಗ್‌ಗಳನ್ನು ಹೊತ್ತು ಪ್ರತಿದಿನವೂ ಶಾಲೆಗೆ ಹೋಗುವುದು ಸಾಮಾನ್ಯ ದೃಶ್ಯವಾಗಿದೆ ಎಂದು ವಿವರಿಸಲಾಗಿದೆ.

ಅಲ್ಲದೆ, ಆರೋಗ್ಯ ತಜ್ಞರ ನಾನಾ ಅಧ್ಯಯನಗಳ ಪ್ರಕಾರ ಭಾರಿ ತೂಕದ ಶಾಲಾ ಬ್ಯಾಗ್‌ ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಜತೆಗೆ ಬ್ಯಾಗ್‌ ಹೊರುವುದರಿಂದ ಮಕ್ಕಳ ದೈಹಿಕ ಬೆಳವಣಿಗೆ ಕುಂಠಿತವಾಗುವುದಲ್ಲದೆ, ಅವರ ಬೆನ್ನು ಮತ್ತು ಕಾಲಿಗೆ ಹಾನಿಯಾಗುತ್ತದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.