ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ


Team Udayavani, Mar 30, 2023, 5:05 AM IST

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

ಬೆಂಗಳೂರು: ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯನವರು ಲಿಂಗಾಯತ ಸಮುದಾಯವನ್ನು ಒಡೆಯಲು ಮುಂದಾಗಿದ್ದರು. ಆದರೆ ನಮ್ಮ ಸರ್ಕಾರ ಆ ಸಮುದಾಯಕ್ಕೆ ಶೇ.7 ಮೀಸಲು ಸೌಲಭ್ಯ ಕಲ್ಪಿಸಿದೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮೀಸಲಾತಿಯ ವೈಜ್ಞಾನಿಕ ಹಂಚಿಕೆಗೆ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸರ್ಕಾರ ಲಿಂಗಾಯತರಿಗೆ ಶೇ.7 ಮೀಸಲಾತಿ ಕೊಟ್ಟಿದ್ದು, ಆ ಸಮಾಜ ಖುಷಿಯಿಂದಿದೆ. ಒಕ್ಕಲಿಗರಿಗೆ ಶೇ.6 ಮೀಸಲಾತಿ ನೀಡಿದೆ. ಬಿಜೆಪಿ ಸ್ವಂತ ಬಲದಲ್ಲಿ, ಬಹುಮತ ಪಡೆದು ಸರಕಾರ ರಚಿಸಲಿದೆ. ಲಕ್ಷಾಂತರ ಕಾರ್ಯಕರ್ತರ ಆಸೆ- ಅಭಿಲಾಷೆಯ ಪ್ರಾತಿನಿಧ್ಯದ ರೂಪದಲ್ಲಿ ಬಹುಮತ ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರಿಗೆ ನೀಡಿದ ಶೇ. 4 ಮೀಸಲಾತಿಯನ್ನು ಶೇ.2 ಲಿಂಗಾಯತರಿಗೆ, ಶೇ. 2 ಒಕ್ಕಲಿಗರಿಗೆ ಕೊಡುವ ಕೆಲಸವನ್ನು ಬಿಜೆಪಿ ಮಾಡಿದೆ. ಸಂವಿಧಾನದತ್ತವಾಗಿ ಅಲ್ಪಸಂಖ್ಯಾತರಿಗೆ ಕೊಡಬೇಕಾದ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಶೇ.10 ಇಡಬ್ಲ್ಯುಎಸ್‌ ಅಡಿಯಲ್ಲಿ ಅವರಿಗೂ ಮೀಸಲಾತಿ ಕೊಡುತ್ತಿದ್ದೇವೆ ಎಂದರು.

ಪ್ರತಿ 10 ವರ್ಷಕ್ಕೆ ಒಮ್ಮೆಯಾದರೂ ಮೀಸಲಾತಿ ಪ್ರಗತಿ ಪರಿಶೀಲನೆ ಆಗಬೇಕೆಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರೇ ಹೇಳಿದ್ದರು. ಆದರೆ, 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್‌ ರಾಜ್ಯ- ಕೇಂದ್ರದಲ್ಲಿ ಈ ಕೆಲಸ ಮಾಡಿರಲಿಲ್ಲ. ಪ್ರಗತಿಯ ದಾರಿ, ವಿಶ್ಲೇಷಣೆ, ಚರ್ಚೆ ಮಾಡಲೇ ಇಲ್ಲ. ಇದು ಈ ದೇಶದ ಎಸ್ಸಿ, ಎಸ್ಟಿ, ಒಬಿಸಿ, ಸಾಮಾನ್ಯ ಜನರ ದುರಂತ. ಬೊಮ್ಮಾಯಿಯವರು ಅದೆಲ್ಲವನ್ನೂ ವಿಶ್ಲೇಷಣೆ ಮಾಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಬೊಮ್ಮಾಯಿಯವರು ಜೇನುಹುಟ್ಟಿಗೂ ಕೈ ಹಾಕಿ ಅದರ ಸಿಹಿಯನ್ನು (ಜೇನು) ಸಮಾಜಕ್ಕೆ ಕೊಟ್ಟಿದ್ದಾರೆ. ಎಸ್ಸಿ, ಎಸ್ಟಿ, ಒಕ್ಕಲಿಗರು, ಒಬಿಸಿಯವರಿಗೆ ಅನುಕೂಲ ಕೊಡುವುದರಲ್ಲಿ ನಾವು ಕಾಂಗ್ರೆಸ್‌ಗಿಂತ ಮುಂದಿದ್ದೇವೆ. ಎಸ್ಸಿ, ಎಸ್ಟಿ, ಒಬಿಸಿಗಳ ಪಾರ್ಟಿ ಎನ್ನುವ ಕಾಂಗ್ರೆಸ್ನವರು ಇದನ್ನು ಯಾಕೆ ಮಾಡಿಲ್ಲ ? ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರೋಧಿಗಳು ಎನ್ನುತ್ತಿದ್ದ ಸಿದ್ದರಾಮಯ್ಯರವರು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

ಬಂಜಾರ-ಲಂಬಾಣಿ ಸಮುದಾಯದ ಹೋರಾಟ ನಡೆಯುತ್ತಿಲ್ಲ. ಆ ಸಮುದಾಯದ ಕೆಲವು ಕಾಂಗ್ರೆಸ್‌ ನಾಯಕರ ಪಿತೂರಿಯಿಂದ ರಾಜ್ಯದ ವಿವಿಧೆಡೆ ಗಲಭೆ ನಡೆದಿದೆ. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲೆಸೆತಕ್ಕೆ ಅಲ್ಲಿನ ಕಾಂಗ್ರೆಸ್ಸಿನ ಯುವ ನಾಯಕ ಕಾರಣ. ಅವರು ಏನು ಮೀಟಿಂಗ್‌ ಮಾಡಿದರು ? ಯೋಜನೆ ಏನಾಗಿತ್ತು ? ಎಂಬುದು ಜಗಜ್ಜಾಹೀರಾಗಿದೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

1-sadsa

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

kalinga1

ಕೊಟ್ಟಿಗೆಹಾರ: ಮನೆಯ ಬಳಿಯೇ ಅವಿತು ಕುಳಿತ್ತಿತ್ತು ಭಾರಿ ಗಾತ್ರದ ಕಾಳಿಂಗ ಸರ್ಪ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ