ಶ್ರೀರಂಗಪಟ್ಟಣ ಬಳಿ ಲೀಥಿಯಂ ನಿಕ್ಷೇಪಕ್ಕೆ ಶೋಧ
Team Udayavani, Feb 20, 2020, 3:02 AM IST
ಮಂಡ್ಯ/ಶ್ರೀರಂಗಪಟ್ಟಣ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಲೀಥಿಯಂ ನಿಕ್ಷೇಪದ ಶೋಧ ಕಾರ್ಯ ಸುಮಾರು 20 ವರ್ಷಗಳಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಅಟಾ ಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಈ ಶೋಧ ಕಾರ್ಯದಲ್ಲಿ ನಿರತವಾಗಿದೆ.
ಕರೀಘಟ್ಟ ತಪ್ಪಲಿನ ಅಲ್ಲಾಪಟ್ಟಣ, ಮರಳಗಾಲ ಸುತ್ತಮುತ್ತಲಿನ ಸುಮಾರು 150 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ 10 ವಿಜ್ಞಾನಿಗಳ ತಂಡ ಹಲವಾರು ಸ್ಥಳಗಳಲ್ಲಿ ಲೀಥಿಯಂ ನಿಕ್ಷೇಪಕ್ಕಾಗಿ ಹುಡುಕಾಟ ನಡೆಸು ತ್ತಿದೆ. ವಿಜ್ಞಾನಿಗಳ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಚಾಲಿತ ಕಾರು ಮತ್ತು ಬೈಕ್ಗಳಲ್ಲಿರುವ ಬ್ಯಾಟರಿಯಲ್ಲಿನ ವಿದ್ಯುತ್ಗೆ ಅವಶ್ಯಕ ವಾಗಿರುವ ಲೀಥಿಯಂ ಸಂಪತ್ತು ನಮ್ಮ ಮಣ್ಣಿನಲ್ಲಿ ಅಡಗಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್