ದ್ವಿತೀಯ ಪಿ.ಯು. ಪೂರಕ ಪರೀಕ್ಷಾ ದಿನಾಂಕ ಬದಲು: ಇಲ್ಲಿದೆ ನೂತನ ವೇಳಾಪಟ್ಟಿ


Team Udayavani, Aug 19, 2020, 6:43 PM IST

ದ್ವಿತೀಯ ಪಿ.ಯು. ಪೂರಕ ಪರೀಕ್ಷಾ ದಿನಾಂಕ ಬದಲು: ಇಲ್ಲಿದೆ ನೂತನ ವೇಳಾಪಟ್ಟಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸೆಪ್ಟಂಬರ್ 7 ರಿಂದ 18ರವರೆಗೆ ನಿಗದಿಯಾಗಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷಾ ವೇಳಾಪಟ್ಟಿ ಬದಲಾಗಿದೆ.

ತಾಂತ್ರಿಕ ಕಾರಣದಿಂದ ಪೂರಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ನೂತನ ವೇಳಾಪಟ್ಟಿಯನ್ವಯ ಪೂರಕ ಪರೀಕ್ಷೆಗಳು ಸೆಪ್ಟಂಬರ್ 07ರಂದು ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ ನಡೆಯಲಿದೆ.

ಈ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಶ್ರೀಮತಿ ಎಂ. ಕನಗವಲ್ಲಿ ಅವರು ಪ್ರಕಟಿಸಿದ್ದಾರೆ.

ಪರಿಷ್ಕೃತ ವೇಳಾಪಟ್ಟಿ ಇಂತಿದೆ:

ಸೆಪ್ಟಂಬರ್ 07, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಉರ್ದು, ಸಂಸ್ಕೃತ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಇನ್ ಫಾರ್ಮೇಷನ್ ಟೆಕ್ನಾಲಜಿ, ರಿಟೇಲ್, ಅಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ ನೆಸ್, ಹೋಂ ಸೈನ್ಸ್ (NSQF)

ಸೆಪ್ಟಂಬರ್ 08, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಸ್ಟರಿ, ಸ್ಟ್ಯಾಟಿಸ್ಟಿಕ್ಸ್, ಬಯಾಲಜಿ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ


ಸೆಪ್ಟಂಬರ್ 09, ಬುಧವಾರ:
ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಂದಿ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ):
ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರಬ್ ಮತ್ತು ಫ್ರೆಂಚ್

ಸೆಪ್ಟಂಬರ್ 10, ಗುರುವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಇಂಗ್ಲಿಷ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ


ಸೆಪ್ಟಂಬರ್ 11, ಶುಕ್ರವಾರ:
ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ (ಐಚ್ಛಿಕ), ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್, ಜಿಯಾಲಜಿ

ಸೆಪ್ಟಂಬರ್ 12, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಎಕನಾಮಿಕ್ಸ್, ಫಿಸಿಕ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ


ಸೆಪ್ಟಂಬರ್ 14, ಸೋಮವಾರ:
ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಲಾಜಿಕ್, ಬ್ಯುಸಿನೆಸ್ ಸ್ಟಡೀಸ್, ಕೆಮಿಸ್ಟ್ರಿ, ಎಜುಕೇಷನ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ


ಸೆಪ್ಟಂಬರ್ 15, ಮಂಗಳವಾರ:
ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ


ಸೆಪ್ಟಂಬರ್ 16, ಬುಧವಾರ:
ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಪೊಲಿಟಿಕಲ್ ಸೈನ್ಸ್, ಬೇಸಿಕ್ ಮ್ಯಾತ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ


ಸೆಪ್ಟಂಬರ್ 17, ಗುರುವಾರ – ಮಹಾಲಯ ಅಮವ್ಯಾಸೆಯ ರಜಾದಿನ


ಸೆಪ್ಟಂಬರ್ 18, ಶುಕ್ರವಾರ: 
ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಸೋಷಿಯಾಲಜಿ, ಅಕೌಂಟೆನ್ಸಿ, ಮ್ಯಾತಮೆಟಿಕ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 19, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಜಿಯಾಗ್ರಫಿ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಮನಶಾಸ್ತ್ರ (ಸೈಕಾಲಜಿ)

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.