ಆಸ್ತಿ ಮಾರಿ ನಿಮ್ಮ ಬದುಕು ಕಟ್ಟಿಕೊಡುವೆ
Team Udayavani, Aug 12, 2019, 3:00 AM IST
ಗೋಕಾಕ: “ಆಸ್ತಿ ಮಾರಿಯಾದ್ರೂ ಪ್ರವಾಹದಿಂದ ತತ್ತರಿಸಿರುವ ಜನತೆಯ ಬದುಕು ರೂಪಿಸಿಕೊಡುವುದಾಗಿ’ ಅರಭಾವಿ ಶಾಸಕ ಬಾಲಚಂದ್ರ ಜಾರಕಿ ಹೊಳಿ ಸಂತ್ರಸ್ತರಿಗೆ ಧೈರ್ಯ ಹೇಳಿದರು. ಅರಭಾವಿ ಮತಕ್ಷೇತ್ರದ ನೆರೆ ಸಂತ್ರಸ್ತರ ಭೇಟಿ ಮಾಡಿದ ಸಂದರ್ಭ ಮಾತನಾಡಿದರು.
“ಹಿಂದೆಂದೂ ಕಂಡರಿಯದ ಜಲ ಪ್ರಳಯ ಗೋಕಾಕ ಹಾಗೂ ಮೂಡ ಲಗಿ ತಾಲೂಕುಗಳಿಗೂ ಬಂದಿದ್ದು, ಇಷ್ಟೊಂದು ಹಾನಿಯಾಗು ತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಜನರು ಆತಂಕಕ್ಕೊಳಗಾಗುವುದು ಬೇಡ. ನಿಮ್ಮ ಜತೆ ನಾನಿದ್ದೇನೆ. ನನ್ನ ಆಸ್ತಿ ಮಾರಿಯಾದ್ರೂ ನಿಮಗೆ ಸಹಾಯ ಮಾಡುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ