ವೇದಿಕೆಯಲ್ಲಿ ಸ್ಥಾನ ಇಲ್ಲ:ಹಿರಿಯ ಬಿಜೆಪಿಗ ರಾಮಚಂದ್ರ ಗೌಡ ಕಿಡಿ!
Team Udayavani, Apr 14, 2018, 12:55 PM IST
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಜನಸಂಘದ ಕಾಲದ ನಾಯಕ ಮಾಜಿ ಸಚಿವ ರಾಮಚಂದ್ರ ಗೌಡ ಅವರು ಸಭೆಯಲ್ಲೇ ಬಹಿರಂಗವಾಗಿ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿ ಎಲ್ಲರಿಗೂ ಶಾಕ್ ನೀಡಿದ ಘಟನೆ ಶನಿವಾರ ನಡೆದಿದೆ.
ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಭೆಗೆ ಆಗಮಿಸಿದ್ದ ರಾಮಚಂದ್ರಗೌಡ ಅವರಿಗೆ ವೇದಿಕೆ ಆಹ್ವಾನಿಸದೆ ಕಡೆಗಣಿಸಲಾಗಿತ್ತು. ವೇದಿಕೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಅವರು ಉಪಸ್ಥಿತರಿದ್ದರು.
ವೇದಿಕೆಯ ಎದುರಿಗೆ ಬಂದು ಬಹಿರಂಗ ಅಸಮಾಧಾನ ತೋಡಿಕೊಂಡ 80 ರ ಹರೆಯದ ಕಟ್ಟಾ ಬಿಜೆಪಿಗ ರಾಮಚಂದ್ರ ಗೌಡ ಅವರು ‘ನಾನು ಪಕ್ಷದ ರಾಜ್ಯ ಸಂಸ್ಥಾಪಕರಲ್ಲಿ ಒಬ್ಬ. ಗೌರವಯುತವಾಗಿ ವೇದಿಕೆಯಲ್ಲಿ ಆಸನ ನೀಡುವುದಾದರೆ ಬರುತ್ತೇನೆ.ಇಲ್ಲವಾದಲ್ಲಿ ಬೇಡ’ ಎಂದು ಕಿಡಿ ಕಾರಿದರು.
ಈ ವೇಳೆ ಎಲ್ಲಾ ನಾಯಕರು ಬನ್ನಿ ಸರ್ ಬನ್ನಿ..ನಿಮ್ಮ ಮೇಲೆ ಗೌರವವಿದೆ ಎಂದು ವೇದಿಕೆಯ ಮೇಲೆ ಕರೆದೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ