ಸಿಯೋಲ್ ಶಾಂತಿ ಸಮ್ಮೇಳನದಲ್ಲಿ ಕನ್ನಡದಲ್ಲಿ ತರಳಬಾಳು ಶ್ರೀ ಹಸ್ತಾಕ್ಷರ
Team Udayavani, Feb 11, 2019, 12:35 AM IST
ಸಿರಿಗೆರೆ: ವಿಶ್ವಸಂಸ್ಥೆಯ ಸಹವರ್ತಿ ಸಂಸ್ಥೆಯಾದ ಅಂತಾರಾಷ್ಟ್ರೀಯ ಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ದಕ್ಷಿಣ ಕೋರಿಯಾ ರಾಜಧಾನಿ ಸಿಯೋಲ್ನಲ್ಲಿ ನಡೆಯುತ್ತಿರುವ ವಿಶ್ವಶಾಂತಿ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕನ್ನಡದಲ್ಲಿ ಹಸ್ತಾಕ್ಷರ ದಾಖಲಿಸಿ ಭಾಷಾಪ್ರೇಮ ಮೆರೆದಿದ್ದಾರೆ.
ಸಿಯೋಲ್ನಲ್ಲಿ ‘ಅಂತಾರಾಷ್ಟ್ರೀಯ ಶಾಂತಿ-ಸುಭದ್ರತೆ ಮತ್ತು ಮಾನವ ಅಭಿವೃದ್ಧಿ’ ವಿಷಯ ಕುರಿತ ವಿಶ್ವ ಶಾಂತಿ ಸಮ್ಮೇಳನ ನಡೆಯುತ್ತಿದ್ದು, ಭಾನುವಾರ ಶಾಂತಿ ಪ್ರತಿಷ್ಠಾನದ ಸಂಸ್ಥಾಪನಾ ದಿನ ಆಚರಿಸಲಾಯಿತು.
ವಿಶ್ವದ ಎಲ್ಲ ದೇಶಗಳ ಜನರಿಗೆ ಶಾಂತಿಯುತ ಸಹಬಾಳ್ವೆ ನಡೆಸುವಂತೆ ಕರೆ ನೀಡಲು ತೀರ್ಮಾನಿಸಲಾಯಿತು. ಸಮ್ಮೇಳನದಲ್ಲಿ ಪಾಲ್ಗೊಂಡಿರುವ ಜಗತ್ತಿನ ವಿವಿಧ ದೇಶದ ಪ್ರತಿನಿಧಿಗಳು ತೀರ್ಮಾನ ಫಲಕದ ಮೇಲೆ ತಮ್ಮ ಹಸ್ತಾಕ್ಷರ ಹಾಕಿದರು. ಈ ವೇಳೆ ತರಳಬಾಳು ಜಗದ್ಗುರುಗಳು ಕನ್ನಡದಲ್ಲಿ ಹಸ್ತಾಕ್ಷರ ದಾಖಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ