ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿದ್ದು ಅನ್ಯಾಯದ ಪರಮಾವಧಿ!
Team Udayavani, Mar 20, 2018, 3:54 PM IST
ದಾವಣಗೆರೆ: ಸಚಿವ ಸಂಪುಟ ಸಭೆ ತೀರ್ಮಾನಿಸಿ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸು ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಯೂ ಟರ್ನ್ ಹೊಡೆದಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ನಿನ್ನೆ ನೀಡಿದ್ದ ಹೇಳಿಕೆಯನ್ನು ನಾನು ವಾಪಾಸ್ ಪಡೆಯುತ್ತೇನೆ.ಗೊಂದಲದಲ್ಲಿ ಹೇಳಿಕೆ ನೀಡಿದ್ದೆ’ ಎಂದರು.
ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿರುವುದು ಅನ್ಯಾಯದ ಪರಮಾವಧಿ.ಇದಕ್ಕೆ ನಮ್ಮ ವಿರೋಧವಿದೆ’ ಎಂದರು.
’12 ನೇ ಶತಮಾನಕ್ಕೂ ಹಿಂದೆ ವೀರಶೈವ ಧರ್ಮ ಇರಲಿಲ್ಲ ಎಂದು ನಿರ್ಧಾರ ಮಾಡಿರುವ ಸರ್ಕಾರದ ನಿರ್ಧಾರ ಇಂದು ನನಗೆ ಸ್ಪಷ್ಟವಾಗುತ್ತಿದೆ’ ಎಂದು ಕಿಡಿ ಕಾರಿದರು.
‘ನಿನ್ನೆ ನೀಡಿದ್ದ ಹೇಳಿಕೆಯನ್ನು ನಾನು ವಾಪಾಸ್ ಪಡೆಯುತ್ತೇನೆ.ಗೊಂದಲದಲ್ಲಿ ಹೇಳಿಕೆ ನೀಡಿದ್ದೆ’ ಎಂದು ಯೂಟರ್ನ್ ಹೊಡೆದರು.
‘ವೀರಶೈವ-ಲಿಂಗಾಯತ ಎರಡೂ ಒಂದೇ ಎನ್ನುವ ನಮ್ಮ ಮೊದಲಿನ ನಿರ್ಧಾರಕ್ಕೆ ಅಂಟಿಕೊಳ್ಳುತ್ತೇವೆ ಸರ್ಕಾರದ ನಿರ್ಧಾರವನ್ನು ವೀರಶೈವ ಮಹಾಸಭಾ ಒಪ್ಪುವುದಿಲ್ಲ’ ಎಂದರು.
‘ಸರ್ಕಾರಕ್ಕೆ ಈ ಬಗ್ಗೆ ಯಾವುದೇ ಮನವಿ ಮಾಡುವುದಿಲ್ಲ, ನಾವು ಬರೆಯುವುದಿಲ್ಲ ಅವರು ಕೇಳುವುದೂ ಇಲ್ಲ’ ಎಂದರು.
ಬೆಂಗಳೂರಿನಲ್ಲಿ ಮಾರ್ಚ್ 23 ರಂದು ಸಭೆ ನಡೆಸಿ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ