ಯಾದಗಿರಿ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಆರ್. ಶಂಕರ್ ನೇಮಕ
Team Udayavani, May 7, 2021, 1:02 PM IST
ಯಾದಗಿರಿ : ಪಶು ಸಂಗೋಪನೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಪ್ರಭು ಚವ್ಹಾಣ ಅವರು ಗುರುವಾರ ಮತ್ತು ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಮುಂದಾಗಿದ್ದಾರೆ.
ಗುರುವಾರ ಸಂಜೆಯಷ್ಟೆ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ, ಆಮ್ಲಜನಕ ಪೂರೈಕೆ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿ ದರು. ಶುಕ್ರವಾರ ಬೆಳಗ್ಗೆಯಿಂದ ವಡಗೇರಾ, ಸುರಪುರ, ಶಹಾಪೂರ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ತಾಲೂಕು ಆಡಳಿತದ ಜತೆ ಸಭೆ ನಡೆಸಲು ನಿರ್ಧರಿಸಿದ್ದರು.
ಈ ಮಧ್ಯೆಯೇ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್. ಶಂಕರ್ ಅವರನ್ನು ಸರ್ಕಾರ ನೇಮಿಸಿದೆ. ಸಚಿವ ಪ್ರಭು ಚವ್ಹಾಣ ನಿಗದಿಯಂತೆ ತಾಲೂಕು ಮಟ್ಟದಲ್ಲಿ ಸಭೆ ನಡೆಸುವರೋ ಇಲ್ಲ ಮೊಟಕುಗೊಳಿಸುವರೊ ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…