ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದವರ ಉಳಿಸಿದ ಕುರಿಗಾಹಿ ಯುವಕ


Team Udayavani, Feb 26, 2017, 3:50 AM IST

25-PTI-11.jpg

ಕೆ.ಆರ್‌.ಪೇಟೆ: ಮುನ್ಸೂಚನೆ ನೀಡದೆ ಏಕಾಏಕಿ ಹೇಮಾವತಿ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಯಬಿಟ್ಟಿದ್ದರಿಂದ ನೀರಿನ ಸೆಳೆತಕ್ಕೆ ಸಿಲುಕಿದ್ದ 6 ಮಂದಿಯನ್ನು ಕುರಿಗಾಹಿ ಯುವಕನೊಬ್ಬ ರಕ್ಷಣೆ ಮಾಡಿರುವ ಘಟನೆ ತಾಲೂಕಿನ ಅಕ್ಕಿ ಹೆಬ್ಟಾಳು ಗ್ರಾಮದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಬಳಿ ಶನಿ ವಾರ ಸಂಭವಿಸಿದೆ. ಇದೇ ಗ್ರಾಮದ ರವಿ (30) ಆರೂ ಮಂದಿಯ ಜೀವ ಉಳಿಸಿದ ಸಾಹಸಿ. 

ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಪ್ರಮಾಣ ತೀವ್ರ ಕುಸಿದಿರುವ ಹಿನ್ನೆಲೆಯಲ್ಲಿ ಹೇಮಾವತಿ ಜಲಾಶಯದಿಂದ ನೀರನ್ನು ಹರಿಸಲು ನಿರ್ಧರಿಸಲಾಗಿತ್ತು. ಅದರಂತೆ ಹೇಮಾವತಿ ಜಲಾಶಯದ ಅಧಿಕಾರಿಗಳು ಶನಿವಾರ ಬೆಳಗ್ಗೆ ಹೇಮಾವತಿ ನದಿಗೆ ಹೆಚ್ಚುವರಿ ನೀರನ್ನು ಹರಿಯಬಿಟ್ಟಿದ್ದು, ಘಟನೆಗೆ ಕಾರಣವಾಗಿದೆ. 

ಅಕ್ಕಿಹೆಬ್ಟಾಳು ಗ್ರಾಮದ ಲಕ್ಷ್ಮಣ್‌, ಚಲುವ ನಾಯಕ್‌, ಕೋಮಲಾ, ರಾಜಮಣಿ, ಶೋಭಾ, ಲತಾಮಣಿ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ನದಿ ಮಧ್ಯಭಾಗದಲ್ಲಿ ಬಂಡೆಯ ಮೇಲೆ ಕುಳಿತು ಬಟ್ಟೆ ಒಗೆಯುತ್ತಿದ್ದರು. ಈ ವೇಳೆ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿದ್ದು, 6 ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗ ಲಾರಂಭಿಸಿದ್ದಾರೆ. ಇದರಿಂದ ವಿಚಲಿತರಾದವರು ಜೋರಾಗಿ ಕೂಗಾಡಲು ಶುರು ಮಾಡಿದ್ದಾರೆ.

ನದಿಯ ಸಮೀಪದಲ್ಲೇ ಕುರಿ ಮೇಯಿಸುತ್ತಿದ್ದ ರವಿ, ಕಲ್ಲನ್ನು ಬಿಗಿಯಾಗಿ ತಬ್ಬಿ ಹಿಡಿದುಕೊಳ್ಳಿ ಎಂದು ದಡದಿಂದಲೇ ಸೂಚನೆ ನೀಡಿದ್ದಾರೆ. ಅನಂತರ ತನ್ನ ಸ್ನೇಹಿತನಿಗೆ ಕರೆ ಮಾಡಿ ಟ್ಯೂಬ್‌ಗಳನ್ನು ತರುವಂತೆ ತಿಳಿಸಿದ್ದಾರೆ.

ಬಳಿಕ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವರನ್ನು ಪ್ರಾಣದ ಹಂಗು ತೊರೆದು ಟ್ಯೂಬ್‌ ಬಳಸಿ ಒಬ್ಬೊಬ್ಬರನ್ನಾಗಿ ದಡಕ್ಕೆ ತಂದು ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವಕನ ಸಮಯ ಪ್ರಜ್ಞೆ ಹಾಗೂ ಧೈರ್ಯವನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.