ಖಜೂರಿಮಠದ ಶಾಂತಿಧಾಮಕ್ಕೆ ಪೀಠಾಧಿಪತಿಯಾದ ದಿವಾನ ಶರೀಫರು
Team Udayavani, Feb 27, 2020, 3:04 AM IST
ರೋಣ: ಆಳಂದ ತಾಲೂಕು ಖಜೂರಿಮಠದ ಪೀಠಾಧಿ ಪತಿ ಮುರುಘರಾಜೇಂದ್ರ ಕೋರಣೇಶ್ವರ ಸ್ವಾಮಿಗಳ ಅಣತಿಯಂತೆ, ನಾಡಿನ ಸ್ವಾಮೀಜಿಗಳ ಸಮ್ಮುಖದಲ್ಲಿ ತಾಲೂಕಿನ ಅಸೂಟಿ ಗ್ರಾಮದ ಖಜೂರಿಮಠದ ಶಾಂತಿಧಾಮಕ್ಕೆ ದಿವಾನ ಶರೀಫರು ಬುಧವಾರ ಪೀಠಾಧಿಪತಿಯಾದರು.
ಹುಟ್ಟಿದ್ದು ಇಸ್ಲಾಂ ಧರ್ಮದಲ್ಲಿಯಾದರೂ ಬಾಲ್ಯಾ ವಸ್ಥೆಯಿಂದಲೇ ಬಸವ ತತ್ವಗಳಿಗೆ ಮಾರು ಹೋಗಿದ್ದ ದಿವಾನ ಸಂತ ಶರೀಫರು, ಓದಿದ್ದು ಕೇವಲ 3ನೇ ತರಗತಿ. 2019, ನ.10ರಂದು ಶರೀಫರ ಇಚ್ಛಾಶಕ್ತಿ ಹಾಗೂ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಲಿಂಗದೀಕ್ಷೆ ನೀಡಲಾಗಿತ್ತು.
ಇವರನ್ನೇ ಮಠದ ಉತ್ತರಾಧಿಕಾರಿಯಾಗಿಸಲು ಮುರುಘ ರಾಜೇಂದ್ರ ಕೊರಣೇಶ್ವರ ಶ್ರೀಗಳು ಇಚ್ಛಿಸಿದ್ದರು. ಶರೀಫ ಅವರಿಗೆ ಈಗಾಗಲೇ ಮದುವೆಯಾಗಿ ನಾಲ್ಕು ಜನ ಮಕ್ಕಳಿದ್ದಾರೆ. ಇದೇ ಸಂದರ್ಭದಲ್ಲಿ ಮುರುಘರಾಜೇಂದ್ರ ಕೋರಣೇಶ್ವರ ಸ್ವಾಮಿಗಳು 9 ಜೋಡಿಗಳ ಸರ್ವಧರ್ಮ ಸಾಮೂಹಿಕ ವಿವಾಹ ಆಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ