ಶಿವಮೊಗ್ಗ:ಬೈಕ್ ತಪ್ಪಿಸಲು ಹೋಗಿ ಕೆರೆಗೆ ಬಿದ್ದ ಸರ್ಕಾರಿ ಬಸ್
Team Udayavani, Jan 26, 2018, 2:41 PM IST
ಶಿವಮೊಗ್ಗ: ಭಾರೀ ದುರಂತವೊಂದು ಅದೃಷ್ಟವಷಾತ್ ತಪ್ಪಿ ಹೋಗಿದ್ದು, ಬೇಡರ ಹೊಸ ಹಳ್ಳಿ ಬಳಿ ಬೈಕ್ ತಪ್ಪಿಸಲು ಹೋಗಿ ಕೆಎಆರ್ಟಿಸಿ ಬಸ್ಸೊಂದು ಕೆರೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಅದೃಷ್ಟವಷಾತ್ ಬಸ್ನಲ್ಲಿದ್ದ ಎಲ್ಲಾ 27 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಧರ್ಮಸ್ಥಳದಿಂದ ಯಲಬುರ್ಗಾ ಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಕೆಲವರು ಗಾಯಗೊಂಡಿದ್ದು ಸ್ಥಳೀಯರು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆದಾಖಲಿಸಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ