ಬಿಜೆಪಿ ಸಖ್ಯದ ಬಗ್ಗೆ ಹೇಳಿಕೆ ನೀಡಲು ಹೊರಟ್ಟಿಗೆ ಸ್ವಾತಂತ್ರ್ಯ ಕೊಟ್ಟಿದ್ಯಾರು: ಶಿವಲಿಂಗೇಗೌಡ
Team Udayavani, Jan 7, 2021, 3:28 PM IST
ಬೆಂಗಳೂರು: ಬಿಜೆಪಿಯೊಂದಿಗಿಗೆ ಬರುತ್ತೇವೆಂದು ಅರುಣ್ ಸಿಂಗ್ ಗೆ ಯಾರು ಅರ್ಜಿ ಹಾಕಿದ್ದರು. ಬಿಜೆಪಿ ಜೊತೆ ಸಖ್ಯ ಬೆಳೆಸುತ್ತೇವೆ ಎಂದು ಬಸವರಾಜ ಹೊರಟ್ಟಿ ಯಾಕೆ ಹೇಳಬೇಕಿತ್ತು? ಅವರಿಗೆ ಸ್ವಾತಂತ್ರ್ಯ ಕೊಟ್ಟವರು ಯಾರು? ಮೈತ್ರಿ ಎಂದು ಯಾಕೆ ಹೇಳಬೇಕಿತ್ತು ಎಂದು ಶಾಸಕ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ಸಖ್ಯದ ವಿಚಾರವಾಗಿ ಸ್ಪಷ್ಟ ನಿಲುವು ತಾಳುವಂತೆ ಒತ್ತಾಯಿಸಿದರು.
ಮೃದು ಧೋರಣೆ ಎಂಬಂತೆ ಒಂದಷ್ಟು ಮಾತುಗಳು ಬಂದವು. ನಮ್ಮಲ್ಲಿ ಎರಡು ನಿಲುವು ಬೇಡ. ಯಾವುದಾದರೂ ಒಂದು ನಿಲುವು ಇರಲಿ. ನಮ್ಮಲ್ಲಿ ದ್ವಂದ್ವ ನಿಲುವು ಬೇಡ ಎಂದು ಹೇಳಿದರು.
ಇದನ್ನೂ ಓದಿ:ಸಭಾಪತಿಯಾಗಲು ಮೂರು ಪಕ್ಷಗಳಲ್ಲಿ ಸಮ್ಮತಿಯಿದೆ: ಹೊರಟ್ಟಿ ವಿಶ್ವಾಸ
ಬಸವರಾಜ ಹೊರಟ್ಟಿಯವರ ಹೇಳಿಕೆಯಿಂದ ಏನೆಲ್ಲಾ ಆಯ್ತು. ಅವರು ಸಭಾಪತಿಯಾಗದಿದ್ದರೆ ಯಾವ ದೇಶ ಮುಳುಗುತ್ತದೆ. ಯಾರದೋ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿ ಕೊಡಬಾರದು. ಮನನೊಂದು ಈ ಮಾತನ್ನಾಡುತ್ತಿದ್ದೇನೆ. ಇದರಿಂದ ಎಷ್ಟು ಹಾನಿಯಾಯಿತು. ಈ ನಿಟ್ಟಿನಲ್ಲಿ ನಮ್ಮ ನಾಯಕರು ತಿದ್ದಿಕೊಳ್ಳಬೇಕು. ಅನಗತ್ಯ ಹೇಳಿಕೆಗಳಿಂದ ವಿಭಿನ್ನ ನಿಲುವುಗಳು ಬರುತ್ತಿದೆ ಎಂದು ಶಿವಲಿಂಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ