Shivamogga; ಚಂದ್ರಶೇಖರ ನಿವಾಸದಲ್ಲಿ ಸಿಐಡಿ ತಂಡ ತನಿಖೆ: ಪೆನ್ ಡ್ರೈವ್ ವಶಕ್ಕೆ

ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದು ನಮಗೂ ತಿಳಿಯಬೇಕಿದೆ....ಪತ್ನಿ ಕಳವಳ 

Team Udayavani, May 28, 2024, 8:29 PM IST

1-rerre

ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ ಮನೆಗೆ ಮಂಗಳವಾರ ಸಿಐಡಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಪ್ರಕರಣವನ್ನು ಸರಕಾರ ಇಂದು ಸಿಐಡಿಗೆ ತನಿಖೆಗೆ ವಹಿಸಿದ ಬೆನ್ನಲ್ಲೇ ಡಿವೈಎಸ್ಪಿ ಮೊಹಮ್ಮದ್ ರಫಿ ನೇತೃತ್ವದಲ್ಲಿ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ತಂಡ ಮನೆಗೆ ಭೇಟಿ ನೀಡಿ, ಬಳಿಕ ವಿನೋಬಾ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಚಂದ್ರಶೇಖರ ಪತ್ನಿ ಹೇಳಿಕೆ ನೀಡಿದ್ದು, ‘ಸಿಐಡಿ ಅಧಿಕಾರಿಗಳು ಬಂದಿದ್ದರು.ಸುಮಾರು 45 ನಿಮಿಷ ವಿಚಾರಣೆ ನಡೆಸಿದರು. ಮನೆಯಲ್ಲಿದ್ದ ಪದ್ಮನಾಭ ಹೆಸರಿನ ಪೇನ್ ಡ್ರೈವ್ ತಗೆದುಕೊಂಡು ಹೋಗಿದ್ದಾರೆ. ಲ್ಯಾಪ್ ಟಾಪ್ ಜತೆಗಿದ್ದ ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದು ನಮಗೂ ತಿಳಿಯಬೇಕಿದೆ. ಏನೂ ತಿಳಿಸದೆ ಪೆನ್ ಡ್ರೈವ್ ತಗೆದುಕೊಂಡು ಹೋಗಿದ್ದಾರೆ. ಡೆತ್ ನೋಟ್ ಹಾಗೂ ಡೆತ್ ನೋಟ್ ಬರೆದ ಪೆನ್ ಕೂಡ ತೆಗೆದುಕೊಂಡು ಹೋಗಿದ್ದಾರೆ’ಎಂದರು.

‘ಪೆನ್ ಡ್ರೈವ್ ನಲ್ಲಿರುವ ಅಂಶ ಡಿಲಿಟ್ ಮಾಡುವ ಸಂಭವ ಇದೆ. ಅದರಲ್ಲಿ ಏನಿದೆ ಎನ್ನುವುದು ನಮಗೆ ತೋರಿಸಬೇಕು. ಸಿಐಡಿ ಅಧಿಕಾರಿಗಳು ನಮ್ಮ ಮನೆಯವರ( ಚಂದ್ರಶೇಖರ) ಸ್ವಭಾವ ಕೇಳಿದರು. ದಕ್ಷ ಅಧಿಕಾರಿ ಎನ್ನುವುದು ಅವರಿಗೂ ಮನವರಿಕೆ ಆಗಿದೆ’ ಎಂದು ಹೇಳಿದ್ದಾರೆ.

Ad

ಟಾಪ್ ನ್ಯೂಸ್

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಚಾಮರಾಜನಗರ: ಚಿರತೆಗೆ ವಿಷಪ್ರಾಶನ?

ಚಾಮರಾಜನಗರ: ಚಿರತೆಗೆ ವಿಷಪ್ರಾಶನ?

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

KEA; ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

ಹೈಕೋರ್ಟ್‌

ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ಸೂಚನೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

KEA; ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

ಹೈಕೋರ್ಟ್‌

ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ಸೂಚನೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಚಾಮರಾಜನಗರ: ಚಿರತೆಗೆ ವಿಷಪ್ರಾಶನ?

ಚಾಮರಾಜನಗರ: ಚಿರತೆಗೆ ವಿಷಪ್ರಾಶನ?

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

KEA; ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

ಹೈಕೋರ್ಟ್‌

ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.