ಶೋಭಾ ದಲಿತರನ್ನು ಮದುವೆಯಾಗಲಿ: ಪರಂ
Team Udayavani, Jul 16, 2017, 4:00 AM IST
ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ದಲಿತರನ್ನು ಮದುವೆಯಾಗಲಿ ಎಂದು ಪರಮೇಶ್ವರ್ ತಿರುಗೇಟು
ನೀಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, “ಶೋಭಾ ಕರಂದ್ಲಾಜೆ ಅವರು ದಿನೇಶ್
ಗುಂಡೂರಾವ್ ಹಾಗೂ ನನ್ನ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಈಗಾಗಲೇ ದಿನೇಶ್ ಗುಂಡೂರಾವ್ ಉತ್ತರ ನೀಡಿದ್ದಾರೆ. ನಮಗಿಬ್ಬರಿಗೂ ಮದುವೆಯಾಗಿದೆ. ಶೋಭಾ ಕರಂದ್ಲಾಜೆಗೆ ಇನ್ನೂ ಮದುವೆಯಾಗಿಲ್ಲ. ಅವರಿಗೆ ಮದುವೆಯಾಗುವ ಅವಕಾಶ ಇರುವುದರಿಂದ ದಲಿತರನ್ನು ಮದುವೆಯಾಗಲಿ’ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ