ಬೇಳೂರು ಆರೋಪಕ್ಕೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು!
Team Udayavani, Jun 21, 2018, 5:22 PM IST
ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಅವರ ಆರೋಪಕ್ಕೆ ತಿರುಗೇಟು ನೀಡಿದ್ದು,ಯಾರೂ ಬೇಕಾದರೂ ನಮ್ಮ ಮನೆಯ ಮೇಲೆ ದಾಳಿ ನಡೆಸಿ ತನಿಖೆ ಮಾಡಿದರೆ ತೊಂದರೆ ಇಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರದ್ದೇ ಸರ್ಕಾರ ಇದೆ , ಮಂತ್ರಿಗಳು ಇದ್ದಾರೆ, ಅವರಿಗೆ ತನಿಖೆ ಮಾಡುವ ಸಾಕಷ್ಟು ಅವಕಾಶಗಳು ಇವೆಯಲ್ಲ ಎಂದು ಸವಾಲು ಹಾಕಿದರು.
ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ರಾಜಕೀಯ ಹೇಳಿಕೆ ನೀಡಿದ್ದು ಅದಕ್ಕೆ ನಾನು ಉತ್ತರ ನೀಡುವುದಿಲ್ಲ ಎಂದರು.
ಕಾಂಗ್ರೆಸ್ ಜೆಡಿಎಸ್ನವರ ಪಾಪಕ್ಕೆ ಅವರೇ ಕುಸಿದು ಹೋಗುತ್ತಾರೆ. ನಾವು ಆ ಸಮಯಕ್ಕೆ ಕಾಯುತ್ತಿದ್ದೇವೆ ಎಂದರು.
ಬೇಳೂರು ಗೋಪಾಲಕೃಷ್ಣ ಅವರು ಶೋಭಾ ಮೇಡಂ ಮನೆ ಮೇಲೆ ಐಟಿ ದಾಳಿ ಮಾಡಿದರೆ ಯಡಿಯೂರಪ್ಪ ಅವರ ಖಜಾನೆ ಸಿಗುತ್ತದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ