4 ರಂದು ಮೋದಿಗೆ ಕಪ್ಪು ಬಾವುಟ; ಸಾ.ರಾ.ಗೋವಿಂದು ಕರೆ
Team Udayavani, Jan 25, 2018, 4:28 PM IST
ಬೆಂಗಳೂರು: ‘ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು. ಹೀಗಾಗಿ ಫೆಬ್ರವರಿ 4ರಂದು ಅವರು ರಾಜ್ಯಕ್ಕೆ ಬರಲಿದ್ದು ಎಲ್ಲಾ ಹೋರಾಟಗಾರರು ಇದೇ ರೀತಿಯಲ್ಲಿ ಜೊತೆ ಸೇರಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಬೇಕು’ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಕರೆ ನೀಡಿದ್ದಾರೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕಫ್ರೀಡಂ ಪಾರ್ಕ್ನಲ್ಲಿ ನಡೆದ ಕನ್ನಡ ಒಕ್ಕೂಟಗಳ ಪ್ರತಿಭಟನೆಯಲ್ಲಿ ಮಾತನಾಡಿದ ಗೋವಿಂದು ಈ ಕರೆ ನೀಡಿದ್ದಾರೆ.
ಇದೇ ವೇಳೆ ‘ಕನ್ನಡ ಪರ ಹೋರಾಟಗಾರರು ಮಾರಟವಾಗುವ ವಸ್ತುವನ್ನು ಯಾರ ಪ್ರಚೋದನೆಯಿಂದ ನಾವು ಬಂದ್ ಕರೆ ನೀಡಿಲ್ಲ. ನಾಡು ನುಡಿಯ ಹಿತಕ್ಕಾಗಿ ಸದಾ ಹೋರಾಟ ಮಾಡುವವರು ನಾವು’ ಎಂದು ಕಿಡಿ ಕಾರಿದರು.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಟೌನ್ ಹಾಲ್ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ