ನವೀಕೃತ ಪ್ರಭಾತ್‌ ಥಿಯೇಟರ್‌ನಲ್ಲಿ ಪ್ರದರ್ಶನ ಪುನರಾರಂಭ 


Team Udayavani, Aug 18, 2018, 2:34 PM IST

prabhat.jpg

ಮಂಗಳೂರು: ನಗರದ ಕೆ.ಎಸ್‌.ರಾವ್‌ ರಸ್ತೆಯ ನವೀಕೃತ ಪ್ರಭಾತ್‌ ಥಿಯೇಟರ್‌ ಬುಧವಾರ ಉದ್ಘಾಟನೆಗೊಂಡಿದ್ದು, ಚಿತ್ರಪ್ರದರ್ಶನಕ್ಕೆ ತೆರೆದುಕೊಂಡಿದೆ. ಬೆಂಗಳೂರಿನ ಡಿ.ಎನ್‌. ಗೋಪಾಲಕೃಷ್ಣ  ಅವರು ಸ್ಥಾಪಿಸಿರುವ ಲಕ್ಷ್ಮೀ ನಾರಾಯಣ ಎಂಟರ್‌ಪ್ರೈಸಸ್‌ “ಪ್ರಭಾತ್‌’ ಚಿತ್ರಮಂದಿರವನ್ನು ನಡೆಸುತ್ತಿದ್ದು, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್‌ನಾರಾಯಣ್‌ ಅವರು ನವೀಕೃತ ಚಿತ್ರ ಮಂದಿರವನ್ನು  ದೀಪ ಬೆಳಗಿಸಿ ಉದ್ಘಾಟಿಸಿದರು.

ಸಂಸ್ಥೆಯ ಪ್ರಧಾನ ಅರ್ಚಕ ನರಸಿಂಹ ಭಟ್‌ ಅವರು ಪೂಜೆ ಮತ್ತು ಪ್ರಾರ್ಥನೆಯನ್ನು ನೆರವೇರಿಸಿದರು. ಚಿತ್ರ ಮಂದಿರದ ಮೆನೇಜರ್‌ ವಿ. ಸುಬ್ರಾಯ ಪೈ, ಎಂಜಿನಿಯರ್‌ ಸುಧೀಂದ್ರ. ಹರೀಶ್‌ ಕುಮಾರ್‌, ಡೊಲ್ಬಿ ಅಟ್ಮೋಸ್‌ ಸ್ಪೀಕರ್  ಸಂಸ್ಥೆಯ ವೆಂಕಟ್‌ ಮತ್ತು ಸುನಿಲ್‌ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.
 
ನವೀಕೃತ ಚಿತ್ರಮಂದಿರದಲ್ಲಿ  ತೆಲುಗು ಭಾಷೆಯ “ಗೀತಾ ಗೋವಿಂದ’ ಹಿಂದಿಯ “ಸತ್ಯಮೇವ ಜಯತೆ’, ಮತ್ತು “ಗೋಲ್ಡ್‌’  ಚಿತ್ರಗಳು ಮೊದಲ ದಿನ ಪ್ರದರ್ಶನಗೊಂಡವು. ಸುಮಾರು ಎಂಟು ತಿಂಗಳ ಹಿಂದೆ ನವೀಕರಣ ಕಾಮಗಾರಿಯ ಪ್ರಯುಕ್ತ ಈ ಚಿತ್ರ ಮಂದಿರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಪ್ರಭಾತ್‌ ಚಿತ್ರ ಮಂದಿರದ ಪಕ್ಕದಲ್ಲಿರುವ “ಸುಚಿತ್ರಾ’ ಥಿಯೆಟರ್‌ ಕೂಡಾ ನವೀಕರಣಗೊಂಡಿದ್ದು, ಕಳೆದ ಎಪ್ರಿಲ್‌ 27 ರಂದು ಅದು ಉದ್ಘಾಟನೆಗೊಂಡಿತ್ತು.

ಅತ್ಯಾಧುನಿಕ ಸೌಕರ್ಯಗಳು: ಉತ್ತಮ ಗುಣಮಟ್ಟದಲ್ಲಿ  ಹವಾನಿಯಂತ್ರಿತ ಸೌಲಭ್ಯ ಹಾಗೂ ಸಂಪೂರ್ಣ ಅಡ್ವಾನ್ಸ್‌ಡ್‌ ತಂತ್ರಜ್ಞಾನಗಳೊಂದಿಗೆ ಈ ಚಿತ್ರ ಮಂದಿರ ನವೀಕರಣಗೊಂಡಿದೆ. ಪ್ರೇಕ್ಷಕರಿಗೆ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದಲ್ಲಿ ಸಿಗುವ ಎಲ್ಲಾ ಅತ್ಯಾಧುನಿಕ ಸವಲತ್ತುಗಳು ಇಲ್ಲಿ ಲಭ್ಯವಿವೆ.

ಜೈಜೀನ್‌ ಸಿಲ್ವರ್‌ ಸ್ಕ್ರೀನ್‌, 4ಕೆ ಡಿಜಿಟಲ್‌ ಪ್ರೊಜೆಕ್ಷನ್‌ ಹಾಗೂ ಡಾಲ್ಬಿ ಅಟ್ಮೋಸ್‌ 64 ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ. ಪ್ರೇಕ್ಷಕರಿಗೆ ಲೈವ್‌ ಅನುಭವ ನೀಡಲಿದೆ. ಹವಾನಿಯಂತ್ರಿತ ಚಿತ್ರಮಂದಿರದ ಬಾಲ್ಕನಿಯಲ್ಲಿ 145 ಹಾಗೂ ಕೆಳಗಡೆ 391 ಸೀಟ್‌ ವ್ಯವಸ್ಥೆ ಇದ್ದು, ಎಲ್ಲಾ ಸೀಟ್‌ಗಳು ಪುಶ್‌ಬ್ಯಾಕ್‌ ಸೌಲಭ್ಯವನ್ನು ಹೊಂದಿವೆ. ಸುಸಜ್ಜಿತ ಕ್ಯಾಂಟೀನ್‌ ಜತೆಗೆ ಪಾರ್ಕಿಂಗ್‌ ವ್ಯವಸ್ಥೆ ಇದೆ. 

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.