ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್:ಮಠದಲ್ಲೇ ಚಿಕಿತ್ಸೆ
Team Udayavani, Dec 3, 2018, 11:34 AM IST
ಬೆಂಗಳೂರು:ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬಿಜಿಎಸ್ ಗ್ಲೇನಿಗಲ್ಸ್ ಗ್ಲೋಬಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮಠಕ್ಕೆ ಮರಳಿದ್ದಾರೆ.
ಶ್ರೀಗಳು ಮಠಕ್ಕೆ ಮರಳಲೇಬೇಕೆಂದು ಹಠಕ್ಕೆ ಬಿದ್ದಿದ್ದರು ಹೀಗಾಗಿ ಡಿಸ್ಚಾರ್ಜ್ ಮಾಡಲಾಗುತ್ತಿದೆ.ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆದರೆ ವೈದ್ಯರು ಮುಂದಿನ 5 ದಿನಗಳ ಕಾಲ ಮಠದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದಿದ್ದಾರೆ.
ಶ್ರೀಗಳ ಆಚಾರ ವಿಚಾರಕ್ಕೆ ತೊಂದರೆಯಾಗದಂತೆ ಚಿಕಿತ್ಸೆ ನೀಡಲಾಗುತ್ತದೆ ಮಠದ ಪ್ರತಿನಿಧಿಗಳು ತಿಳಿಸಿದ್ದಾರೆ.
ಪಿತ್ತನಾಳ ಹಾಗೂ ಮೇದೋಜೀರಕ ಗ್ರಂಥಿ ಸಮಸ್ಯೆಯಿಂದ ಬಳಲುತ್ತಿರುವ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ.ವೈದ್ಯರು ಭಾನುವಾರ ಯಶಸ್ವಿಯಾಗಿ ಆರನೇ ಬಾರಿ ಎರಡು ಸ್ಟಂಟ್ ಅಳವಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ