ಅನ್ನದ ಮಹತ್ವ ಸಾರಿದ ಮಠದ ವಿದ್ಯಾರ್ಥಿ


Team Udayavani, Jan 24, 2019, 1:05 AM IST

74.jpg

ತುಮಕೂರು: ಅನ್ನದ ಮಹತ್ವವನ್ನು ಅರಿತಿದ್ದ ಶಿವಕುಮಾರ ಶ್ರೀಗಳು ಹಸಿದಿದ್ದವರಿಗೆ ಅನ್ನ ನೀಡುವ ಮೂಲಕ ಜಗತ್ತಿಗೆ ತ್ರಿವಿಧ ದಾಸೋಹ ಮೂರ್ತಿ ಎಂದೇ ಹೆಸರುವಾಸಿಯಾಗಿದ್ದರು. ಮಠಕ್ಕೆ ಯಾರು ಬಂದರೂ ಪ್ರಸಾದ ಸೇವಿಸಿ ಹೋಗಿ ಎಂದೇ ಹೇಳುತ್ತಿದ್ದರು. ಇಂತಹ ಮಹಾನ್‌ ಕಾಯಕ ಯೋಗಿಯ ಶಿಷ್ಯನಾಗಿ ರುವ ಮಠದ ವಿದ್ಯಾರ್ಥಿ ಶಿವು ಎಂಬಾತ, ಮಠದಲ್ಲಿ ಮಂಗಳವಾರ ನಡೆದ ದಾಸೋಹ ದಲ್ಲಿ ಅರ್ಧಂಬರ್ಧ ಊಟ ಮಾಡಿ ಅನ್ನವನ್ನು ಚೆಲ್ಲುತ್ತಿದ್ದ ವ್ಯಕ್ತಿಗೆ ಅನ್ನದ ಮಹತ್ವ ತಿಳಿಸಿಕೊಟ್ಟಿದ್ದಾನೆ.

ಮಂಗಳವಾರ ಶ್ರೀಗಳ ಕ್ರಿಯಾ ಸಮಾಧಿಗಾಗಿ ಹರಿದು ಬಂದಿದ್ದ ಲಕ್ಷಾಂತರ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಅರ್ಧಂ ಬರ್ಧ ಊಟ ಮಾಡಿ ಅನ್ನ ಚೆಲ್ಲುತ್ತಿದ್ದ ವ್ಯಕ್ತಿ ಯನ್ನು ಶಿವು ಗಮನಿಸಿದ. ತಕ್ಷಣ ಆ ವ್ಯಕ್ತಿಯ ಕೈ ಹಿಡಿದು, ಏಕೆ ಅನ್ನ ಚೆಲ್ಲುತ್ತಿದ್ದೀರಾ, ಒಂದು ಅಗಳನ್ನೂ ಬಿಸಾಡಬಾರದು. ಇದು ನಮ್ಮ ಬುದ್ಧಿಯವರ ಇಚ್ಛೆ. ನೀವು ಬಿಸಾಡದೆ ಊಟ ಮಾಡಲೇಬೇಕು ಎಂದು ಚೆಲ್ಲುತ್ತಿದ್ದ ಅನ್ನವನ್ನು ಊಟ ಮಾಡಿಸುವ ಮೂಲಕ ಶ್ರೀಗಳಿಗೆ ತಕ್ಕ ಶಿಷ್ಯ ಎಂಬುದನ್ನು ಸಾಬೀತುಪಡಿಸಿದ.

ಈ ಸಂಬಂಧ ವಿದ್ಯಾರ್ಥಿ ಶಿವು ಮಾತನಾಡಿ, ‘ದಾಸೋಹದಲ್ಲಿ ಊಟ ಮಾಡಿದವರು ಅನ್ನವನ್ನು ಚೆಲ್ಲಿ ಹೋಗುತ್ತಿದ್ದರು. ಇದನ್ನು ನಾನು ಗಮನಿಸಿ ಅನ್ನ ಚೆಲ್ಲುತ್ತಿದ್ದವರನ್ನು ಕರೆದು ಪ್ರಶ್ನಿಸಿದೆ, ಆಗ ಅವರು ಊಟ ಸೇರಲಿಲ್ಲ, ಸಾಂಬಾರು ಇರಲಿಲ್ಲ, ಕುಡಿಯುವ ನೀರು ಬೇಕಾಗಿತ್ತು ಎಂಬ ಕಾರಣ ಹೇಳಿ ಅನ್ನ ಚೆಲ್ಲುತ್ತಿದ್ದರು. ನಮಗೆ ಬುದ್ಧಿಯವರು ಅನ್ನದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಹಾಗಾಗಿ, ಅವರನ್ನು ಕರೆದು ಮತ್ತೆ ಆ ಅನ್ನ ತಿನ್ನಿಸಿದೆ’ ಎಂದು ತಿಳಿಸಿದ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.