ವಿದ್ಯಾರ್ಥಿಗಳ ಆಕ್ರಂದನ, ಕಣ್ಣೀರು
Team Udayavani, Jan 23, 2019, 12:50 AM IST
ತುಮಕೂರು: ಶ್ರೀಮಠದಲ್ಲಿ ವಿದ್ಯಾರ್ಥಿಗಳ ಅಕ್ರಂದನ ಮುಗಿಲು ಮುಟ್ಟಿತ್ತು. ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲೂ ಮಕ್ಕಳು ಕಣ್ಣೀರು ಹಾಕಿದ್ದರು. ಶ್ರೀಗಳ ಲಿಂಗಕಾಯ ಮೆರವಣೆಗೆ ವೇಳೆಯಲ್ಲಿ ಶಿವನಾಮವನ್ನು ಜಪಿಸುತ್ತಿದ್ದ ವಿದ್ಯಾರ್ಥಿಗಳ ಕಣ್ಣು ತೇವವಾಗಿತ್ತು. ನಮ್ಮೊಂದಿಗೆ ಇದ್ದ ದೇವರನ್ನೇ ಕಳೆದುಕೊಂಡಿದ್ದೇವೆ ಎಂಬ ಸೂತಕದ ಛಾಯೆ ಇಡೀ ವಿದ್ಯಾರ್ಥಿ ಸಮೂಹದಲ್ಲೇ ಮಡಗಟ್ಟಿತ್ತು. ಕಿರಿಯ ಶ್ರೀಗಳಂತೂ ಇಡೀ ದಿನ ಮೌನಕ್ಕೆ ಜಾರಿದ್ದರೂ, ಶ್ರೀಗಳ ಲಿಂಗಕಾಯದ ಪಕ್ಕದಲ್ಲೆ ಕುಳಿತಿದ್ದರೂ, ಆಗಾಗೆ ಶ್ರೀಗಳನ್ನು ನೆನೆದು ಭಾವುಕರಾಗುತ್ತಿದ್ದರು. ಅವರ ಕಣ್ಣಲ್ಲಿ ನೀರು ಹರಿಯುತ್ತಿದ್ದದ್ದು ಕಂಡುಬರುತ್ತಿತ್ತು.ಮಠದ ಆವರಣದಲ್ಲಿ ಮಕ್ಕಳ ಪಾಲಕ, ಪೋಷಕರ ಹಾಗೂ ಭಕ್ತರ ಶ್ರೀಗಳ ಸೇವೆ ನೆನೆದು ಕಣ್ಣೀರು ಹಾಕುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.
ಗೋಸಲಾ ಸಿದ್ಧೇಶ್ವರ ವೇದಿಕೆಯಲ್ಲಿ ಶ್ರೀಗಳ ಲಿಂಗಶರೀರದ ಅಂತಿಮ ದರ್ಶನ ಆರಂಭವಗುತ್ತಿದ್ದಂತೆ ವಿವಿಧ ಗಾಯನ ತಂಡದಿಂದ ಶಿವಕೀರ್ತಿ, ಶಿವಸ್ತುತಿ, ಸಿದ್ಧಗಂಗಾ ಮಠ, ಶಿವಕುಮಾರ ಸ್ವಾಮೀಜಿಯವರ ಕುರಿತದ ಭಕ್ತಿಗೀತೆಗಳ ಗಾಯನ ದಿನಪೂರ್ತಿ ನಡೆದಿದೆ. ಸೋಮವಾರ ಸಂಜೆ 4 ಗಂಟೆಗೆ ಆರಂಭವಾಗಿದ್ದ ಭಕ್ತಿಗೀತೆಗಳ ಗಾಯನ ಮಂಗಳವಾರ ರಾತ್ರಿಯವರಗೂ ನಿರಂತರವಾಗಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ