ಆರೋಗ್ಯ ಸರಿಯಿಲ್ಲದೆ ಶಾಂತಿವನಕ್ಕೆ ಬಂದಿದ್ದಲ್ಲ: ಸಿದ್ದರಾಮಯ್ಯ
Team Udayavani, Jun 28, 2018, 3:16 PM IST
ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಡಿಸಾcರ್ಜ್ ಆಗಿದ್ದು , ಬಳಿಕ ಶ್ರೀ ಮಂಜುನಾಥೇಶ್ವರನ ಸನ್ನಿಧಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯದಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ನಾನು ಆರೋಗ್ಯ ಸರಿಯಿಲ್ಲದೆ ಚಿಕಿತ್ಸಾಲಕ್ಕೆ ಬಂದಿಲ್ಲ. ಆರೋಗ್ಯ ಚೆನ್ನಾಗೆ ಇತ್ತು. ಸಧೃಡಗೊಳಿಸುವ ಸಲುವಾಗಿ ಬಂದಿದ್ದೆ.ಪ್ರಕೃತಿ ಚಿಕಿತ್ಸಾಲಯದಲ್ಲಿ ವೈದ್ಯರು, ಸಿಬಂದಿಗಳು ಎಲ್ಲರೂ ಚೆನ್ನಾಗೇ ನೋಡಿಕೊಂಡರು ಎಂದರು.
ಇದೇ ವೇಳೆ ರಾಜಕೀಯದ ಕುರಿತು ಇಲ್ಲಿ ಮಾತನಾಡುವುದಿಲ್ಲ ಎಂದರು.
ನೀವು ಚೆನ್ನಾಗಿದ್ದರೆ ನಾನೂ ಚೆನ್ನಾಗಿರ್ತೇನೆ
ತನ್ನನ್ನು ಕಾಣಲು ಬಂದ ಅಭಿಮಾನಿಗಳನ್ನುದ್ದೇಶಿಸಿ ನೀವು ಚೆನ್ನಾಗಿದ್ದರೆ ನಾನೂ ಚೆನ್ನಾಗಿ ಇರ್ತೇನೆ ಎಂದರು.
ದೇವಾಲಯದಿಂದ ಮಂಗಳೂರಿಗೆ ತೆರಳಿ ಸಂಜೆ ಬೆಂಗಳೂರು ತಲುಪಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು